Select Your Language

Notifications

webdunia
webdunia
webdunia
webdunia

ನೀರಿಗೆ ತೆರಳಿದ್ದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಸಿಗರೇಟಿನಿಂದ ಸುಟ್ಟ ಕಾಮುಕರು

ನೀರಿಗೆ ತೆರಳಿದ್ದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಸಿಗರೇಟಿನಿಂದ ಸುಟ್ಟ ಕಾಮುಕರು
ಉತ್ತರ ಪ್ರದೇಶ , ಮಂಗಳವಾರ, 18 ಆಗಸ್ಟ್ 2020 (10:48 IST)
ಉತ್ತರ ಪ್ರದೇಶ : ನೀರಿಗೆ ತೆರಳಿದ್ದ ಬಾಲಕಿಯನ್ನು ಇಬ್ಬರು ಕಾಮುಕರು ಅಪಹರಿಸಿ ಅತ್ಯಾಚಾರ ಎಸಗಿ  ಸಿಗರೇಟಿನಿಂದ ಸುಟ್ಟ ಅಮಾನವೀಯ ಘಟನೆ ಉತ್ತರ ಪ್ರದೇಶದ ಗೊರಖ್ಪುರದ ಗೋಲ್ ಬಜಾರ್ ನಲ್ಲಿ ನಡೆದಿದೆ.

ಬಾಲಕಿ ಮನೆಯ ಬಳಿ ಇರುವ ಬೋರ್ ವೆಲ್ ನಿಂದ ನೀರು ತರಲು ಹೋಗಿದ್ದಾಗ ಬೈಕಿನಲ್ಲಿ ಬಂದ ಿಬ್ಬರು ಕಾಮುಕರು ಆಕೆಯನ್ನು ಅಪಹರಿಸಿ ಗ್ರಾಮದ ಕರೆಯ ಬಳಿಯಿರುವ ಗುಡಿಸಲಿಗೆ ಕರೆದುಕೊಂಡು ಹೋಗಿ ಸೆಕ್ಸ್ ಮಾಡಿದ್ದಾರೆ. ಬಳಿಕ ಆಕೆಯನ್ನು ದೇಹವನ್ನು ಸಿಗರೇಟಿನಿಂದ ಸುಟ್ಟು ವಿಕೃತಿ ಮೇರೆದಿದ್ದಾರೆ.

ಈ ಬಗ್ಗೆ ಬಾಲಕಿ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪರಾರಿಯಾದ ಇಬ್ಬರು ಆರೋಪಿಗಳಿಗಾಗಿ  ಹುಡುಕಾಟ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಮುಖಂಡರಿಂದಲೇ ಶಾಸಕ ಜಮೀರ್ ಗೆ ಕ್ಲಾಸ್