Webdunia - Bharat's app for daily news and videos

Install App

ನೀರಿಗೆ ತೆರಳಿದ್ದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಸಿಗರೇಟಿನಿಂದ ಸುಟ್ಟ ಕಾಮುಕರು

Webdunia
ಮಂಗಳವಾರ, 18 ಆಗಸ್ಟ್ 2020 (10:48 IST)
ಉತ್ತರ ಪ್ರದೇಶ : ನೀರಿಗೆ ತೆರಳಿದ್ದ ಬಾಲಕಿಯನ್ನು ಇಬ್ಬರು ಕಾಮುಕರು ಅಪಹರಿಸಿ ಅತ್ಯಾಚಾರ ಎಸಗಿ  ಸಿಗರೇಟಿನಿಂದ ಸುಟ್ಟ ಅಮಾನವೀಯ ಘಟನೆ ಉತ್ತರ ಪ್ರದೇಶದ ಗೊರಖ್ಪುರದ ಗೋಲ್ ಬಜಾರ್ ನಲ್ಲಿ ನಡೆದಿದೆ.

ಬಾಲಕಿ ಮನೆಯ ಬಳಿ ಇರುವ ಬೋರ್ ವೆಲ್ ನಿಂದ ನೀರು ತರಲು ಹೋಗಿದ್ದಾಗ ಬೈಕಿನಲ್ಲಿ ಬಂದ ಿಬ್ಬರು ಕಾಮುಕರು ಆಕೆಯನ್ನು ಅಪಹರಿಸಿ ಗ್ರಾಮದ ಕರೆಯ ಬಳಿಯಿರುವ ಗುಡಿಸಲಿಗೆ ಕರೆದುಕೊಂಡು ಹೋಗಿ ಸೆಕ್ಸ್ ಮಾಡಿದ್ದಾರೆ. ಬಳಿಕ ಆಕೆಯನ್ನು ದೇಹವನ್ನು ಸಿಗರೇಟಿನಿಂದ ಸುಟ್ಟು ವಿಕೃತಿ ಮೇರೆದಿದ್ದಾರೆ.

ಈ ಬಗ್ಗೆ ಬಾಲಕಿ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪರಾರಿಯಾದ ಇಬ್ಬರು ಆರೋಪಿಗಳಿಗಾಗಿ  ಹುಡುಕಾಟ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments