Webdunia - Bharat's app for daily news and videos

Install App

ನೆರೆಮನೆಯನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ! ಮನನೊಂದು ಹುಡುಗಿ ಏನ್ ಮಾಡ್ಕೊಂಡ್ಳು ಗೊತ್ತ?

Webdunia
ಭಾನುವಾರ, 29 ಮೇ 2022 (16:04 IST)
ಲಕ್ನೋ : ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ನೆರೆಮನೆಯ ಹುಡುಗನೊಬ್ಬ ಅತ್ಯಾಚಾವೆಸಗಿ,
 
ಮದುವೆಗೆ ತಿರಸ್ಕರಿಸಿದ್ದಕ್ಕೆ ಬಾಲಕಿಯು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ರಾಂಪುರದಲ್ಲಿ ನಡೆದಿದೆ.

17 ವರ್ಷದ ನೆರೆಮನೆಯ ಹುಡುಗ 15 ವರ್ಷದ ಬಾಲಕಿಯ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವಳ ಮೇಲೆ ಅತ್ಯಾಚಾರವೆಸಗಿದ್ದ. ಘಟನೆಯ ಬಗ್ಗೆ ತಿಳಿದ ಬಾಲಕಿಯ ಸಂಬಂಧಿಕರು ತಮ್ಮ ಮಗಳನ್ನು ಮದುವೆ ಆಗುವಂತೆ ಹುಡುಗನನ್ನು ಒತ್ತಾಯಿಸಿದ್ದರು. ಆದರೆ ಆತನ ಪೋಷಕರು ಅವನು ಅಪ್ರಾಪ್ತ ಎಂದು ಹೇಳಿ ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದರು.

ಇದರಿಂದ ಮನನೊಂದ ಬಾಲಕಿಯು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಹಿನ್ನೆಲೆಯಲ್ಲಿ ಆಕೆಯ ಸಹೋದರ ಸೈಪ್ನಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನನ್ವಯ ಆರೋಪಿಯ ಕುಟುಂಬದ ಸದಸ್ಯರು ಪೊಲೀಸ್ ದೂರು ದಾಖಲಿಸದಂತೆ ಒತ್ತಡ ಹೇರಿದ್ದರು. 

ಸಭೆಯಲ್ಲಿ ಇತರ ಸಮುದಾಯದವರು ಅವರಿಬ್ಬರೂ ಪ್ರೌಢಾವಸ್ಥೆಗೆ ಬಂದ ನಂತರ ಮದುವೆಯಾಗಬೇಕೆಂದು ನಾವು ಒತ್ತಾಯಿಸಿದ್ದಾರೆ. ಆದರೂ ಆರೋಪಿಯ ಕುಟುಂಬಸ್ಥರು ಇತ್ಯರ್ಥಕ್ಕೆ ಸಿದ್ಧರಿಲ್ಲ. ಈ ಹಿನ್ನೆಲೆಯಲ್ಲಿ ಮನನೊಂದ ಬಾಲಕಿಯು ಸಹೋದರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿಸಿದ್ದಾರೆ. ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಹುಡುಗನನ್ನು ಬಂಧಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

ಮುಂದಿನ ಸುದ್ದಿ
Show comments