Webdunia - Bharat's app for daily news and videos

Install App

ವಿಧವೆಯ ಮೇಲೆ ಅತ್ಯಾಚಾರ ಎಸಗಿದ ಯುವನನ್ನು ಓಡಿಸಿದ ಮೂವರಿಂದ ಮತ್ತೆ ಅತ್ಯಾಚಾರ

Webdunia
ಬುಧವಾರ, 27 ಡಿಸೆಂಬರ್ 2017 (10:56 IST)
ವಿಧವೆಯ ಮೇಲೆ ಅತ್ಯಾಚಾರ ನಡೆಸಿದ ಯುವಕನನ್ನು ಬೆದರಿಸಿ ಕಳುಹಿಸಿದ ಮೂವರು ಯುವಕರು ವಿಧವೆ ಮೇಲೆ ಮತ್ತೆ ಅತ್ಯಾಚಾರ ನಡೆಸಿದ ಧಾರುಣ ಘಟನೆ ಛತ್ತೀಸ್‍ಗಢದ ರಾಯ್‍ಪುರದಲ್ಲಿ ಜರುಗಿದೆ.

ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಸುರೇಶ್ ಸಾಹು ಜೊತೆಗೆ ಅನೈತಿಕ ಸಂಬಂಧವಿತ್ತು ಎನ್ನಲಾಗಿದ್ದು, ಡಿ.23ರಂದು ರಾತ್ರಿ ನಿರ್ಜನ ಸ್ಥಳಕ್ಕೆ ಕರೆದೊಯ್ದ ಸಾಹು ಅತ್ಯಾಚಾರ ಎಸಗಿದ್ದಾನೆ. ಮಹಿಳೆಯ ಕಿರುಚಾಟ ಕೇಳಿ ಅಲ್ಲಿಗೆ ಬಂದ ಇತರ ಮೂವರು ಆರೋಪಿಗಳು ಸಾಹುಗೆ ಪ್ರಾಣ ಬೆದರಿಕೆ ಹಾಕಿ ಅಲ್ಲಿಂದ ಕಳುಹಿಸಿ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ.

ಘಟನೆಯ ಸಂಬಂಧ ಆರೋಪಿಗಳಾದ ಸುರೇಶ್ ಸಾಹು(24), ಹರೀಶ್ ಚಂದ್ರಶೇಖರ್(25), ತ್ರೀನಾಥ್ ಮಹಾನಂದ್(24) ಹಾಗೂ ವಿನಯ್ ಯಾದವ್(24) ಎಂಬುವರನ್ನು ಫಂಡ್ರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments