Webdunia - Bharat's app for daily news and videos

Install App

ಅತ್ಯಾಚಾರಿಗಳಿಗೆ ಸಾರ್ವಜನಿಕವಾಗಿ ಗಲ್ಲು: ಆಗ್ರಹಕ್ಕೆ ಧ್ವನಿಗೂಡಿಸಿದ ಸಂಸದೆ ಸುಮಲತಾ ಅಂಬರೀಶ್

Webdunia
ಭಾನುವಾರ, 1 ಡಿಸೆಂಬರ್ 2019 (08:55 IST)
ಬೆಂಗಳೂರು: ಹೈದರಾಬಾದ್ ನಲ್ಲಿ ಪಶು ವೈದ್ಯೆ ಪ್ರಿಯಾಂಕ ರೆಡ್ಡಿ ಎಂಬ ಯುವತಿಯನ್ನು ಸಾಮೂಹಿಕ ಅತ್ಯಾಚಾರ ಮಾಡಿ ಅಮಾನುಷವಾಗಿ ಕೊಲೆಗೈದ ಪ್ರಕರಣದ ಬಳಿಕ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ಜಾರಿಯಾಗಬೇಕು ಎಂಬ ಕೂಗು ಹೆಚ್ಚಿದೆ.


ಅತ್ಯಾಚಾರಿಗಳನ್ನು ನಿರ್ದಯವಾಗಿ ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು ಎಂಬ ಕೂಗಿಗೆ ಇದೀಗ ಸಂಸದೆ ಸುಮಲತಾ ಅಂಬರೀಶ್ ಕೂಡಾ ಧ್ವನಿಗೂಡಿಸಿದ್ದಾರೆ. ಟ್ವಿಟರ್ ಪೇಜ್ ನಲ್ಲಿ ಸುಮಲತಾ ಈ ಬಗ್ಗೆ ಬಂದ ಅಭಿಪ್ರಾಯಗಳನ್ನು ರಿಟ್ವೀಟ್ ಮಾಡಿದ್ದಾರೆ. ಅಲ್ಲದೆ ನನ್ನ ಅಭಿಪ್ರಾಯವೂ ಇದೇ ಎಂದು ಬರೆದುಕೊಂಡಿದ್ದಾರೆ.

ಅಲ್ಲದೆ ಭಾವುಕರಾಗಿ ಟ್ವೀಟ್ ಮಾಡಿರುವ ಸುಮಲತಾ ಎಲ್ಲಾ ರೀತಿಯ ಪೊಲೀಸ್ ವ್ಯವಸ್ಥೆ, ಭದ್ರತಾ ವ್ಯವಸ್ಥೆ ಇದ್ದೂ ನಾವು ಮತ್ತೆ ಅಮಾನುಷ ಕೃತ್ಯದ ಮುಂದೆ ಅಸಹಾಯಕರಾಗಿದ್ದೇವೆ. ಮತ್ತೊಬ್ಬ ಹೆಣ್ಣು ಮಗಳನ್ನು ಕಳೆದುಕೊಂಡಿದ್ದೇವೆ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Cabinet reshuffle: ಸಿದ್ದರಾಮಯ್ಯ ಸಂಪುಟದಲ್ಲಿ ಇಷ್ಟು ಸಚಿವರಿಗೆ ಕೊಕ್, ಲಿಸ್ಟ್ ನಲ್ಲಿ ಯಾರೆಲ್ಲಾ ಇದ್ದಾರೆ

Indore Raja Raguvamshi Case: ಸೊಸೆಯ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ರಾಜ ರಘುವಂಶಿ ತಾಯಿ

Coastal Karnataka: ಕರಾವಳಿಯ ಮಳೆಗಾಲದ ಅತಿಥಿ ಕಲ್ಲಣಬೆಗೆ ಭಾರೀ ಡಿಮ್ಯಾಂಡ್‌

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ, ಬಿಜೆಪಿ ಅಧಿಕಾರ ಹಿಡಿಯುತ್ತೆ: ವಿಶ್ವೇಶ್ವರ ಹೆಗಡೆ ಕಾಗೇರಿ

ಮುಂದಿನ ಸುದ್ದಿ
Show comments