Webdunia - Bharat's app for daily news and videos

Install App

ಇಂದು ರಾವತ್ ಚಿತಾಭಸ್ಮ ವಿಸರ್ಜನೆ

Webdunia
ಶನಿವಾರ, 11 ಡಿಸೆಂಬರ್ 2021 (10:11 IST)
ತಮಿಳುನಾಡಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಸಿಡಿಎಸ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಚಿತಾ ಭಸ್ಮವನ್ನು ಇಂದು ಅವರ ಕುಟುಂಬದವರು ಹರಿದ್ವಾರಕ್ಕೆ ಕೊಂಡೊಯ್ದು ಅಲ್ಲಿ ವಿಸರ್ಜನೆ ಮಾಡಲಿದ್ದಾರೆ.

ಡಿಸೆಂಬರ್ 8ರಂದು ತಮಿಳುನಾಡಿನ ಕೂನೂರು ಬಳಿ ಸೇನಾ ಹೆಲಿಕಾಪ್ಟರ್ ಪತನಗೊಂಡಿತ್ತು. ಅದರಲ್ಲಿ ಪ್ರಯಾಣ ಮಾಡುತ್ತಿದ್ದ ಸಿಡಿಎಸ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಹಾಗೂ ಇತರ 11 ಸೇನಾಧಿಕಾರಿಗಳು ಮೃತಪಟ್ಟಿದ್ದಾರೆ.

ಅವರಲ್ಲಿ ಬಿಪಿನ್ ರಾವತ್ ಮತ್ತು ಅವರ ಪತ್ನಿಯ ಅಂತ್ಯಕ್ರಿಯೆಯನ್ನು ದೆಹಲಿಯ ಬ್ರಾರ್ ಸ್ಕ್ವೇರ್ನಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ. ಈಗ ಇಬ್ಬರ ಚಿತಾಭಸ್ಮವನ್ನೂ ಇಂದು ಬೆಳಗ್ಗೆ 10 ಗಂಟೆ ಹೊತ್ತಿಗೆ ವಿಐಪಿ ಘಾಟ್ನಲ್ಲಿ ವಿಸರ್ಜನೆ ಮಾಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments