Webdunia - Bharat's app for daily news and videos

Install App

ಆಹಾರ ಚೆಲ್ಲುವ ಮೊದಲು ಈ ಬಾಲಕಿಯ ಕತೆ ಓದಿ!

Webdunia
ಮಂಗಳವಾರ, 17 ಅಕ್ಟೋಬರ್ 2017 (08:46 IST)
ನವದೆಹಲಿ: ಹೊಟ್ಟೆ ತುಂಬಿದವನಿಗೆ ಹಸಿವಿನ ಮಹತ್ವ ಅರಿವಿರುವುದಿಲ್ಲ ಎನ್ನುವುದು ಸತ್ಯ. ಕೇಂದ್ರ ಸರ್ಕಾರ  ಜಾರಿಗೆ ತಂದಿರುವ ನಿಯಮವೊಂದು 11 ವರ್ಷದ ಬಾಲಕಿಯೊಬ್ಬಳು ಹಸಿವಿನಿಂದ ಸಾಯುವಂತೆ ಮಾಡಿದೆ.

 
ಜಾರ್ಖಂಡ್ ಮೂಲದ ಬಡ ಕುಟುಂಬದ ಬಾಲಕಿ ಸಂತೋಶಿ ಕುಮಾರಿ ಹಸಿವಿನಿಂದ ಮೃತಪಟ್ಟ ಬಾಲಕಿ. ರೇಶನ್ ಕಾರ್ಡ್ ಮೂಲಕ ಅಕ್ಕಿ, ಬೇಳೆ ಪಡೆಯಬೇಕಾದರೆ ಆಧಾರ್ ಕಾರ್ಡ್ ಗೆ ಲಿಂಕ್ ಮಾಡಿರಬೇಕು.

ಆದರೆ ಸಂತೋಶಿ ಕುಟುಂಬ ಆಧಾರ್ ಲಿಂಕ್ ಮಾಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಈ ಬಡ ಕುಟುಂಬಕ್ಕೆ ಅಗತ್ಯದ ಅಕ್ಕಿ ಸಿಗಲಿಲ್ಲ. ಇದರಿಂದ ಹಸಿವಿನಿಂದ ಆ ಬಾಲಕಿ ಮೃತಪಟ್ಟಿದ್ದಾಳೆ ಎಂದು ಆಂಗ್ಲ ವಾಹಿನಿಯೊಂದು ವರದಿ ಮಾಡಿದೆ. ಆಧಾರ್ ಲಿಂಕ್ ಮಾಡದ ತಪ್ಪಿಗೆ ಸಂತೋಶಿ ಸೇರಿದಂತೆ ಸುಮಾರು 11 ಬಡ ಕುಟುಂಬಗಳ ಹೆಸರುಗಳನ್ನು ಪಡಿತರ ಪಟ್ಟಿಯಿಂದ ಡಿಲೀಟ್ ಮಾಡಲಾಗಿತ್ತು. ಇದು ಒಂದು ಕುಟುಂಬವನ್ನೇ ದುಃಖಕ್ಕೆ ದೂಡಿದೆ ಎಂದು ಮಾಧ್ಯಮ ವರದಿ ಹೇಳಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ