Webdunia - Bharat's app for daily news and videos

Install App

ಜೆಡಿಯು ಪಕ್ಷದಲ್ಲಿ ಬಂಡಾಯ– 300ಕ್ಕೂ ಅಧಿಕ ಮುಖಂಡರ ರಾಜೀನಾಮೆ

Webdunia
ಗುರುವಾರ, 28 ಡಿಸೆಂಬರ್ 2017 (20:01 IST)
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಸಂಯುಕ್ತ ಜನತಾದಳ (ಜೆಡಿಯು) ನಾಯಕರು ಬಂಡಾಯ ಕಹಳೆ ಮೊಳಗಿಸಿದ್ದು, ಉದಯ್ ನಾರಾಯಣ್ ಚೌಧರಿ ಅವರಿಗೆ ಬೆಂಬಲ ಸೂಚಿಸಿ 300 ಕ್ಕೂ ಹೆಚ್ಚು ಕಾರ್ಯಕರ್ತರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
 
ದಲಿತ ಮುಖಂಡರೂ ಆದ ಚೌಧರಿ ಅವರ ಪ್ರಾಬಲ್ಯವಿರುವ ಗಯಾ ಜಿಲ್ಲೆಯ ನಕ್ಸಲ್ ಹಾವಳಿ ಪೀಡಿತ ಇಮಾಂಗಂಜ್ ವಿಧಾನಸಭಾ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರು ಜೆಡಿಯು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
 
ನಿತೀಶ್ ಕುಮಾರ್ ಅವರ ರಾಜಕೀಯ ವೈರಿ ರಾಷ್ಟ್ರೀಯ ಜನತಾ ದಳ (ಆರ್‍ಜೆಡಿ) ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರಿಗೆ ಉದಯ ನಾರಾಯಣ ಚೌಧರಿ ಬಹಿರಂಗ ಬೆಂಬಲ ವ್ಯಕ್ತಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments