Webdunia - Bharat's app for daily news and videos

Install App

ಕೇಜ್ರಿವಾಲ್ ಕೈಗೊಂಡ ಈ ನಿರ್ಧಾರ ಇಡೀ ದೇಶಕ್ಕೆ ಮಾದರಿ

Webdunia
ಶನಿವಾರ, 19 ಆಗಸ್ಟ್ 2017 (14:03 IST)
ವಿದ್ಯಾರ್ಥಿಗಳಿಂದ ವಸೂಲಿ ಮಾಡಿರುವ ಹೆಚ್ಚುವರಿ ಶುಲ್ಕ ವಾಪಸ್ ನೀಡದಿದ್ದರೆ ಶಾಲೆಗಳನ್ನ ಸರ್ಕಾರ ವಶಕ್ಕೆ ಪಡೆಯುವುದಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಖಾಸಗಿ ಶಾಲೆಗಳಿಗೆ ಎಚ್ಚರಿಕೆ ನೀಡಿದ್ದಾರೆ.
 

449 ಖಾಸಗಿ ಶಾಲೆಗಳಿಗೆ ಶೋಕಾಸ್ ನೋಟಿಸ್ ನೀಡಿರುವ ದೆಹಲಿ ಸರ್ಕಾರ 2 ವಾರಗಳ ಗಡುವು ವಿಧಿಸಿದೆ. ಆಮ್ ಆದ್ಮಿ ಸರ್ಕಾರ ಶಾಲಾ ಆಡಳಿತದ ವಿಷಯದಲ್ಲಿ ಮೂಗು ತೂರಿಸುವುದಿಲ್ಲ. ಆದರೆ, ಆಡಳಿತದಲ್ಲಿ ಶಿಸ್ತು ತರಲು ಪ್ರಯತ್ನ ನಡೆಸುತ್ತೇವೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

6ನೇ ವೇತನ ಆಯೋಗದ ಜಾರಿ ಕಾರಣವೊಡ್ಡಿ ಪೋಷಕರಿಂದ ಅತಿಯಾದ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ ಜಸ್ಟೀಸ್ ಅನಿಲ್ ದೇವ್ ಸಿಂಗ್ ನತೃತ್ವದ ಕಮಿಟಿ ನೀಡಿದ ವರದಿ ಆಧಾರದ ಮೇಲೆ ಸರ್ಕಾರ ನೋಟಿಸ್ ನೀಡಿದೆ.

ಈ ಹಿಂದಿನ ಸರ್ಕಾರಗಳ ಬೆಂಬಲ ಪಡೆದು ವಿದ್ಯಾರ್ಥಿಗಳನ್ನ ಖಾಸಗಿ ಶಾಲೆಗಳು ಸುಲಿಗೆ ಮಾಡಿವೆ. ಆದರೆ, ನಮ್ಮ ಸರ್ಕಾರದಲ್ಲಿ ಅದಕ್ಕೆ ಅವಕಾಶವಿಲ್ಲ. ಕೆಲ ಶಾಲೆಗಳು ಒಳ್ಳೆಯ ಆಡಳಿತ ವ್ಯವಸ್ಥೆ ಹೊಂದಿವೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಶಾಸಕ ಎಟಿ ರಾಮಸ್ವಾಮಿ ರಾಜೀನಾಮೆ, ಕಾರಣ ಹೀಗಿದೆ

ಬಾಂಗ್ಲಾದೇಶ: ಕಿಡ್ನ್ಯಾಪ್ ಮಾಡಿ, ಹಿರಿಯ ಹಿಂದೂ ನಾಯಕನ ಬರ್ಬರ ಹತ್ಯೆ

Siddaramaiah: ಕಾಳಿದಾಸನ ನಾಲಿಗೆ ಮೇಲೆ ಬ್ರಹ್ಮ ಅಕ್ಷರ ಬರೆದ ಅನ್ನೋದನ್ನೆಲ್ಲಾ ನಂಬಬೇಡಿ: ಸಿಎಂ ಸಿದ್ದರಾಮಯ್ಯ

ಕೆನಡಾದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಭಾರತದ ವಿದ್ಯಾರ್ಥಿನಿಗೆ ಗುಂಡು ತಗುಲಿ ಸಾವು

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿ: ಮಿಥುನ್ ಚಕ್ರವರ್ತಿ

ಮುಂದಿನ ಸುದ್ದಿ
Show comments