ವಿಶ್ವಸಂಸ್ಥೆಯಲ್ಲಿ ಹಿಂದಿ ಬಳಕೆ ಉತ್ತೇಜನಕ್ಕೆ ಹಣ ಬಿಡುಗಡೆ

Webdunia
ಗುರುವಾರ, 12 ಮೇ 2022 (12:52 IST)
ವಿಶ್ವಸಂಸ್ಥೆ  : ವಿಶ್ವಸಂಸ್ಥೆಯಲ್ಲಿ ಹಿಂದಿ ಬಳಕೆಯನ್ನು ಉತ್ತೇಜಿಸುವ ತನ್ನ ಯೋಜನೆಯ ಭಾಗವಾಗಿ ಭಾರತ ಸರ್ಕಾರ, ವಿಶ್ವಸಂಸ್ಥೆಗೆ 6 ಕೋಟಿ ರು. ನೀಡಿದೆ.

ವಿಶ್ವಸಂಸ್ಥೆಯಲ್ಲಿನ ಭಾರತದ ಉಪ ಕಾಯಂ ರಾಯಭಾರಿ ಆರ್.ರವೀಂದ್ರ ಅವರು ಈ ಕುರಿತ ಚೆಕ್ ಅನ್ನು, ವಿಶ್ವಸಂಸ್ಥೆಯ ಜಾಗತಿಕ ಸಂಪರ್ಕ ಇಲಾಖೆಯ ಮಿತಾ ಹೊಸಲಿ ಅವರಿಗೆ ಹಸ್ತಾಂತರಿಸಿದರು.

ವಿಶ್ವದೆಲ್ಲೆಡೆ ಇರುವ ಹಿಂದಿ ಭಾಷಿಕರಿಗೆ ಜಾಗತಿಕ ವಿಷಯಗಳ ಕುರಿತು ಹಿಂದಿ ಮೂಲಕ ಅರಿವು ಮೂಡಿಸಲು 2018ರಲ್ಲಿ ಭಾರತ ಸರ್ಕಾರ ಈ ಯೋಜನೆ ಆರಂಭಿಸಿತ್ತು. ಇದರ ಭಾಗವಾಗಿ ಪ್ರತಿವಾರ ವಿಶ್ವಸಂಸ್ಥೆ ರೇಡಿಯೋದಲ್ಲಿ ಹಿಂದಿ ವಾರ್ತೆ ಇರುತ್ತದೆ. ಇದಲ್ಲದೆ ಸಾಮಾಜಿಕ ಜಾಲತಾಣಗಳ ಮೂಲಕವೂ ಸುದ್ದಿ ಬಿತ್ತರಿಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಕುರಿತ ಇಂಟ್ರಸ್ಟಿಂಗ್‌ ಮಾಹಿತಿ

ಸಿದ್ದರಾಮಯ್ಯ, ಡಿಕೆಶಿ ಕುರ್ಚಿ ಫೈಟ್ ನಡುವೆ ವೈರಲ್ ಆಗ್ತಿದೆ ಯಡಿಯೂರಪ್ಪ ಹಳೇ ವಿಚಾರ

ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಐತಿಹಾಸಿಕ ಕಾರ್ಯಕ್ರಮ ನಾಳೆ

ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ಘೋಷಣೆ

ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೊಡಬೇಕಾ: ಡಿಕೆಶಿ ಭವಿಷ್ಯದ ಅಂತಿಮ ನಿರ್ಧಾರ ಯಾರದ್ದು ಗೊತ್ತಾ

ಮುಂದಿನ ಸುದ್ದಿ
Show comments