Webdunia - Bharat's app for daily news and videos

Install App

ಹೊಸ ಮುಖಬೆಲೆ ನಾಣ್ಯ ಬಿಡುಗಡೆ!

Webdunia
ಮಂಗಳವಾರ, 7 ಜೂನ್ 2022 (13:11 IST)
ನವದೆಹಲಿ : ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ವಿಶೇಷವಾಗಿ ರೂಪಿಸಲಾಗಿರುವ 1, 2, 5, 10 ಮತ್ತು 20 ರು. ಮುಖಬೆಲೆಯ ನಾಣ್ಯಗಳನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಇಲ್ಲಿ ಬಿಡುಗಡೆ ಮಾಡಿದರು.

ನಾಣ್ಯದ ಮೇಲೆ ‘ಆಜಾದಿ ಕಾ ಅಮೃತ ಮಹೋತ್ಸವ’ ಎಂಬ ಡಿಸೈನ್ ರೂಪಿಸಲಾಗಿದೆ. ಈ ನಾಣ್ಯಗಳನ್ನು ಅಂಧರು ಕೂಡಾ ಸುಲಭವಾಗಿ ಗುರುತಿಸುವ ರೀತಿಯಲ್ಲಿ ತಯಾರಿಸಲಾಗಿದೆ.

ಇವು ಸ್ಮರಣಾರ್ಥ ನಾಣ್ಯಗಳಲ್ಲ. ಚಲಾವಣೆಗೆಂದೇ ಬಿಡುಗಡೆ ಮಾಡಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ನಾಣ್ಯ ಬಿಡುಗಡೆ ಮಾಡಿ ಮಾತನಾಡಿದ ಮೋದಿ ‘ಹೊಸ ಸರಣಿಯ ನಾಣ್ಯಗಳು ಜನರಿಗೆ ಅಮೃತ ಕಾಲದ ಗುರಿಗಳನ್ನ ನೆನಪಿಸುವುದರ ಜೊತೆಗೆ ದೇಶದ ಅಭಿವೃದ್ಧಿ ದಿಕ್ಕಿನಲ್ಲಿ ಮಾಡಬೇಕಾದ ಕೆಲಸಗಳ ಬಗ್ಗೆ ಉತ್ತೇಜಿಸಲಿದೆ’ ಎಂದು ಹೇಳಿದರು.

ಇದರ ನಡುವೆಯೇ ಎಕ್ಸಿಸ್ ಬ್ಯಾಂಕ್ ಹಾಗೂ ಎಚ್ಡಿಎಫ್ಸಿ ಬ್ಯಾಂಕ್ಗಳು ತಮ್ಮ ಆಯ್ದ ಶಾಖೆಗಳಲ್ಲಿ ನಾಣ್ಯಗಳನ್ನು ಚಲಾವಣೆಗಾಗಿ ವಿತರಿಸಲಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments