Webdunia - Bharat's app for daily news and videos

Install App

ಮಗುವಿನ ಮೇಲೆ ಅತ್ಯಾಚಾರಗೈದು ಕೊಲೆಗೈದ

Webdunia
ಸೋಮವಾರ, 4 ಜುಲೈ 2016 (10:23 IST)
ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ಧೂರ್ತ ವ್ಯಕ್ತಿಯೊಬ್ಬ 10 ವರ್ಷದ ಮಗುವನ್ನು ಅಪಹರಿಸಿ, ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ಘಟನೆ ಹೈದರಾಬಾದ್‌ನ ಬೊಲ್ಲರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವರದಿಗಳ ಪ್ರಕಾರ ಆರೋಪಿಯನ್ನು ಅನಿಲ್ ಕುಮಾರ್ ಎಂದು ಗುರುತಿಸಲಾಗಿದ್ದು, ಶನಿವಾರವಷ್ಟೇ ಆತ ಜೈಲಿನಿಂದ ಬಿಡುಗಡೆಯಾಗಿದ್ದು ಮತ್ತೆ ಘೋರ ಅಪರಾಧವೆಸಗಿದ್ದಾನೆ.
 
ಈ ಹೇಯ ಕೃತ್ಯದ ಬಳಿಕ ಆತ ಆಕೆಯ ತಲೆಯನ್ನು ಕಟ್ಟಡಕ್ಕೆ ಜಜ್ಜಿ ಹತ್ಯೆಗೈದಿದ್ದಾನೆ.
 
ಬಾಲಕಿ ಕಾಣೆಯಾದ ಬಗ್ಗೆ ದೂರು ದಾಖಲಾಗಿತ್ತು. ಭಾನುವಾರ ಬೆಳಿಗ್ಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಗುವನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಾಪತ್ತೆಯಾಗಿರುವ ಆರೋಪಿಯ ಪತ್ತೆಗಾಗಿ ತಂಡ ರಚಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್ ನ ಸರ್ವನಾಶಕ್ಕೆ ಕಾರಣವಾಗಿದ್ದು ಒಬ್ಬ ಮಹಿಳೆ, ಯಾರೀಕೆ

ಇರಾನ್ ಇಸ್ರೇಲ್ ಯುದ್ಧದಲ್ಲಿ ಪಾಕಿಸ್ತಾನಕ್ಕೆ ನಗಲೂ ಆಗದ ಅಳಲೂ ಆಗದ ಸ್ಥಿತಿ

Karnataka Weather: ಈ ವಾರ ಮಳೆಯಿದೆಯೇ, ಎಲ್ಲೆಗೆ ಹೆಚ್ಚು ಮಳೆ ಇಲ್ಲಿದೆ ಹವಾಮಾನ ವರದಿ

ರಾಜಾ ರಘುವಂಶಿ ಪ್ರಕರಣ: ಸೋನಮ್ ಜತೆ ಸಂಪರ್ಕದಲ್ಲಿದ್ದ ಮತ್ತಿಬ್ಬರು ಅರೆಸ್ಟ್‌, ಇವರ ಪಾತ್ರವೇನು ಗೊತ್ತಾ

ದೊಡ್ಡ ದುರಂತ ಬೆನ್ನಲ್ಲೇ ಏರ್‌ ಇಂಡಿಯಾಗೆ ಬಾಂಬ್ ಬೆದರಿಕೆ: ನವದೆಹಲಿಗೆ ಹೊರಟಿದ್ದ ವಿಮಾನ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ

ಮುಂದಿನ ಸುದ್ದಿ
Show comments