Webdunia - Bharat's app for daily news and videos

Install App

ಧರ್ಮ ದೇಶದ ಮೂಲತಳಹದಿ, ನಿರ್ಲಕ್ಷಿಸುವಂತಿಲ್ಲ: ಮೋಹನ್ ಭಾಗವತ್

Webdunia
ಭಾನುವಾರ, 9 ಅಕ್ಟೋಬರ್ 2016 (12:48 IST)
ಧರ್ಮ ದೇಶದ ಮೂಲತಳಹದಿಯಾಗಿದ್ದರಿಂದ ಅದನ್ನು ನಿರ್ಲಕ್ಷಿಸುವಂತಿಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
 
ಜನ ಸಂಘ ಸಂಸ್ಥಾಪಕ ದೀನ್ ದಯಾಳ್ ಉಪಾಧ್ಯಾಯ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಭಾಗವತ್, ದೇಶದ ಮೂಲವನ್ನು ಮರೆಯುವಂತಿಲ್ಲ. ದೇಶದ ಮೂಲವೇ ಧರ್ಮವಾಗಿದೆ ಎಂದು ತಿಳಿಸಿದ್ದಾರೆ. 
 
ದೇಶವನ್ನು ನಾವು ಕುಟುಂಬ ಎಂದು ಕರೆಯುತ್ತೇವೆ. ಕೌಟಂಬಿಕ ಧರ್ಮವನ್ನು ಪಾಲಿಸಬೇಕಾಗಿದೆ. ಭಾರತದ ಸಿದ್ದಾಂತ, ಸಂಸ್ಕ್ರತಿ ದೇಶದ ಮಹತ್ವದ ಸಾರವನ್ನು ಸಾರುತ್ತವೆ ಎಂದು ಅಭಿಪ್ರಾಯಪಟ್ಟರು. 
 
ಸಾವಿರಾರು ವರ್ಷಗಳ ಹಿಂದೆಯೇ ಭಾರತ ವಿಶ್ವದ ಪ್ರಮುಖ ದೇಶಗಳಲ್ಲಿ ಒಂದಾಗಿತ್ತು. ಆದರೆ, ತದನಂತರ ಬಂದ ವಿದೇಶಿ ಅಡಳಿತಗಾರರಿಂದ ಜನಪ್ರಿಯತೆ ಕುಸಿಯತೊಡಗಿತು. ರೈತರು ರಸಾಯನಿಕ ಗೊಬ್ಬರವನ್ನು ಬಳಸುವ ಬದಲಿಗೆ ಸಾವಯುವ ಗೊಬ್ಬರವನ್ನು ಬಳಸುವಂತೆ ಅಂದೇ ಎಚ್ಚರಿಕೆ ನೀಡಿದ್ದರು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಳಿದ್ರೆ ರಾಜೀನಾಮೆ ಕೊಡ್ತಿದ್ದೆ, ವಜಾ ಮಾಡ್ಬೇಕಿತ್ತಾ: ಸಿಎಂ ಬಳಿ ನೋವು ತೋಡಿಕೊಂಡ ರಾಜಣ್ಣ

ರಾಜಣ್ಣ ಮಾಡಿದ ಘೋರ ಅಪರಾಧ ಏನು: ವಿಜಯೇಂದ್ರ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಳಿಕೆ

ಮಹಿಳೆಯರು ಬೋರಲು ಮಲಗಬಾರದೇ ಡಾ ಪದ್ಮಿನಿ ಪ್ರಸಾದ್ ಹೀಗೆ ಹೇಳಿದ್ದರು

ಮುಂದಿನ ಸುದ್ದಿ
Show comments