ರೆಮೆಲ್ ಚಂಡಮಾರುತ, ಉತ್ತರದಲ್ಲಿ ಭಾರೀ ಮಳೆ

Krishnaveni K
ಸೋಮವಾರ, 27 ಮೇ 2024 (10:57 IST)
ಕೋಲ್ಕೊತ್ತಾ: ಪಶ್ಚಿಮ ಬಂಗಾಲದ ಕರಾವಳಿಗೆ ರೆಮಲ್ ಚಂಡಮಾರುತ ಬಂದು ಅಪ್ಪಳಿಸಿದ್ದು, ಉತ್ತರದ ರಾಜ್ಯಗಳಿಗೆ ಮಳೆ ನೀಡಿದೆ.

ರೆಮಲ್ ಚಂಡಮಾರುತದಿಂದಾಗಿ ಪಶ್ಚಿಮ ಬಂಗಾಲ, ಬಿಹಾರ ಸೇರಿದಂತೆ ಹಲೆವೆಡೆ ಮಳೆಯಾಗಿದೆ. ರೆಮಲ್ ಚಂಡಮಾರುತದಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಪ.ಬಂಗಾಲ ಮತ್ತು ಬಿಹಾರಕ್ಕೆ ಹೆಚ್ಚು ಪರಿಣಾಮ ಬೀರಿದೆ.

ಇದರಿಂದಾಗಿ ಈ ಎರಡೂ ರಾಜ್ಯಗಳ ರಾಜಧಾನಿ ನಡುವೆ ಓಡಾಡಬೇಕಾಗಿದ್ದ ಎರಡು ವಿಮಾನಗಳ ಹಾರಾಟವನ್ನು ರದ್ದು ಮಾಡಲಾಗಿದೆ. ಇದರಿಂದಾಗಿ ಹಲವು ಪ್ರಯಾಣಿಕರಿಗೂ ತೊಂದರೆಯಾಗಿದೆ. ರೆಮಲ್ ಚಂಡಮಾರುತದಿಂದಾಗಿ ಈಶಾನ್ಯ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ.

ಕೇವಲ ಭಾರತ ಮಾತ್ರವಲ್ಲ, ನೆರೆಯ ಬಾಂಗ್ಲಾದೇಶಕ್ಕೂ ರೆಮಲ್ ಚಂಡಮಾರುತದ ಪರಿಣಾಮ ತಟ್ಟಿದೆ. ಹೀಗಾಗಿ ಅಂತಾರಾಷ್ಟ್ರೀಯ ವಿಮಾನ ಹಾರಾಟದಲ್ಲೂ ವ್ಯತ್ಯಯವಾಗಲಿದೆ. ಚಿರಾಂಗ್, ಗೋಲ್ಪಾರ, ಬಕ್ಸಾ, ಕರೀಮ್ ಗಂಜ್, ಕ್ಯಾಚಾರ್, ಹೈಲಕಂಡಿ ಮುಂತಾದೆಡೆ ರೆಡ್ ಅಲರ್ಟ್ ಘೋಷಿಸಲಾಗಿದೆ.  ಕೆಲವೆಡೆ ಭೂಕುಸಿತವಾದ ಬಗ್ಗೆಯೂ ವರದಿಯಾಗಿದೆ. ಚಂಡಮಾರುತದ ಹಿನ್ನಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಜನರು ಎಚ್ಚರಿಕೆಯಿಂದಿರುವಂತೆ ಸೂಚನೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರಿಗೆ ಸಿದ್ದರಾಮಯ್ಯ ಸರ್ಕಾರದ ಗಿಫ್ಟ್: ಇನ್ನು ತಿಂಗಳಿಗೊಂದು ವೇತನ ಸಹಿತ ಮುಟ್ಟಿನ ರಜೆ

17ಮಕ್ಕಳ ಸಾವಿಗೆ ಕಾರಣಾವಾದ ಕೆಮ್ಮು ಸಿರಪ್‌ ಕಂಪನಿಯ ಮಾಲೀಕ ಕೊನೆಗೂ ಅರೆಸ್ಟ್‌

ಉರಿಸೋದು ಅಂದ್ರೆ ಇದು... ಊಟದ ಮೆನುವಿನಲ್ಲಿ ಪಾಕಿಸ್ತಾನವನ್ನು ಹುರಿದು ಮುಕ್ಕಿದ ಭಾರತೀಯ ಸೇನೆ

ಐಪಿಎಸ್‌ ಅಧಿಕಾರಿ ವೈ.ಪೂರನ್‌ ಕುಮಾರ್‌ ಆತ್ಮಹತ್ಯೆಯ ಕಾರಣ ಬಹಿರಂಗಪಡಿಸಿದ ಪತ್ನಿ ಅಮ್ನೀತ್‌

ಬೆಸ್ಟ್ ಫಿನ್ಟೆಕ್ ಇನ್ಶುರೆನ್ಸ್ ಅವಾರ್ಡ್ ಪಡೆದ ಡಿಜಿಟ್ ಇನ್ಶುರೆನ್ಸ್

ಮುಂದಿನ ಸುದ್ದಿ
Show comments