Webdunia - Bharat's app for daily news and videos

Install App

ಮಸೀದಿಗಳ ಧ್ವನಿವರ್ಧಕಗಳನ್ನು ತೆಗೆಸಿ : ಠಾಕ್ರೆ

Webdunia
ಭಾನುವಾರ, 3 ಏಪ್ರಿಲ್ 2022 (14:12 IST)
ಮುಂಬೈ : ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ತೆಗೆಸದಿದ್ದರೇ ಹನುಮಾನ್ ಚಾಲೀಸ್ ನುಡಿಸುತ್ತೇವೆ ಎಂದು ಮಹಾರಾಷ್ಟ್ರ ನವನಿರ್ಮಾಣಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಎಚ್ಚರಿಕೆ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪ್ರಾರ್ಥನೆ ಮಾಡುವುದಕ್ಕೆ ವಿರೋಧಿಸುವುದಿಲ್ಲ. ನೀವು ನಿಮ್ಮ ಮನೆಯಲ್ಲಿ ಪ್ರಾರ್ಥನೆ ಮಾಡಬಹುದು.

ಆದರೆ ಮಸೀದಿಗಳಲ್ಲಿನ ಧ್ವನಿವರ್ಧಕಗಳಿಂದ ತೊಂದರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಮಸೀದಿಯ ಧ್ವನಿವರ್ಧಕಗಳನ್ನು ತೆಗೆದುಹಾಕುವ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಬಗ್ಗೆ ಕ್ರಮಕೈಗೊಳ್ಳದಿದ್ದರೇ, ಧ್ವನಿವರ್ಧಕಗಳನ್ನು ನಾವೇ ತೆಗೆದು ಹಾಕಿ, ಮಸೀದಿಯ ಮುಂದೆ ಹನುಮಾನ್ ಚಾಲೀಸ್ನ್ನು ನುಡಿಸಲು ಪ್ರಾರಂಭಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅವರು ಸುರಕ್ಷಿತವಾಗಿರುವುದು ದೊಡ್ಡ ನಿರಾಳತೆಯ ವಿಷಯ: ನೇಪಾಳದಿಂದ ರಕ್ಷಿಸಲ್ಪಟ್ಟ ಯಾತ್ರಿಕರನ್ನು ಭೇಟಿಯಾದ ಜೈಶಂಕರ್‌

ನೇಪಾಳ ಭೀಕರ ಪ್ರವಾಹ: ಏರುತ್ತಲೇ ಇದೆ ಸಾವಿನ ಸಂಖ್ಯೆ, ಇನ್ನೂ 977ಮಂದಿ ನಾಪತ್ತೆ

ನೇಪಾಳ ಪ್ರವಾಹ: ಒಂದು ತಿಂಗಳ ವೇತನ ನೀಡಲು ಪ್ರಧಾನಿ, ಸಚಿವರ ನಿರ್ಧಾರ

ಟಾಕ್ಸಿಕ್ ಸಿನಿಮಾ ವಾವ್ ಎಂದ ಉಪೇಂದ್ರಗೆ ಇದಕ್ಕಿಂತ ಕೆಡಿ, ಕಬ್ಜ ಉತ್ತಮ ಎಂದ ನೆಟ್ಟಿಗರು

ಮೋದಿ ತಮ್ಮ ನಿವಾಸದಲ್ಲಿ ರಕ್ಷಾ ಬಂಧನ, ಮಳಿಗೆ 'ಹೈ-ಫೈವ್' ಕೊಟ್ಟು ನಗು ಹಂಚಿದ ಪ್ರಧಾನಿ

ಮುಂದಿನ ಸುದ್ದಿ
Show comments