Webdunia - Bharat's app for daily news and videos

Install App

ಮಾಧವಿ ಬುಚ್ ಹುದ್ದೆಯಿಂದ ತೆಗೆದು ಹಾಕಿ ಅದಾನಿಯನ್ನು ಬಂಧಿಸಿ: ರಾಹುಲ್ ಗಾಂಧಿ

Sampriya
ಗುರುವಾರ, 21 ನವೆಂಬರ್ 2024 (19:59 IST)
ನವದೆಹಲಿ:  'ಒಂದಾಗಿದ್ದರೆ ಸುರಕ್ಷಿತವಾಗಿರುತ್ತೇವೆ' ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆ ಒಂದು ಘೋಷವಾಕ್ಯ ನೀಡಿದರು. ಅದರಂತೆ ಭಾರತದಲ್ಲಿ ನರೇಂದ್ರ ಮೋದಿ ಹಾಗೂ ಅದಾನಿ ಒಂದಾಗಿದ್ದರೆ ಸುರಕ್ಷಿತವಾಗಿರುತ್ತಾರೆ. ಭಾರತದಲ್ಲಿ ಅದಾನಿಯವರನ್ನು ಏನೂ ಮಾಡಲು ಸಾಧ್ಯವಿಲ್ಲ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದರು.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿ ಮುಖ್ಯಮಂತ್ರಿಯನ್ನು ಜೈಲಿಗೆ ಕಳುಹಿಸಲಾಗುತ್ತದೆ, ಆದರೆ ₹2000 ಕೋಟಿ ಹಗರಣ ಮಾಡಿದ ಅದಾನಿ ಹೊರಗೆ ಮುಕ್ತವಾಗಿ ತಿರುಗಾಡುತ್ತಿದ್ದಾರೆ. ಏಕೆಂದರೆ ಪ್ರಧಾನ ಮಂತ್ರಿಗಳು ಅವರನ್ನು ರಕ್ಷಿಸುತ್ತಿದ್ದಾರೆ ಎಂದು ಆರೋಪ ಮಾಡಿದರು.

ಅದಾನಿ ಭಾರತ ಮತ್ತು ಅಮೆರಿಕದಲ್ಲಿ ಅಪರಾಧ ಎಸಗಿದ್ದಾರೆ ಎಂದು ಅಮೆರಿಕದ ತನಿಖೆ ಹೇಳುತ್ತಿದೆ, ಆದರೂ ಭಾರತದಲ್ಲಿ ಅದಾನಿ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ನಾವು ಒತ್ತಾಯಿಸುತ್ತಿದ್ದೇವೆ, ಅದಾನಿಯನ್ನು ಇಂದೇ ಬಂಧಿಸಬೇಕು, ಮಾಧವಿ ಬುಚ್ ಅವರನ್ನು ಹುದ್ದೆಯಿಂದ ತೆಗೆದುಹಾಕಬೇಕು ಮತ್ತು ಅವರ ವಿರುದ್ಧ ತನಿಖೆ ಆಗಬೇಕು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆಗೆ ವಾರದ ಆರಂಭದಲ್ಲೇ ಇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇಪ್ ಕೇಸ್: ಸಿಸಿಟಿವಿಯಲ್ಲಿ ದಾಖಲಾಗಿದೆ ಭಯಾನಕ ದೃಶ್ಯ

ಕಾಂಗ್ರೆಸ್ ಬಿಕ್ಕಟ್ಟಿಗೆ ಮದ್ದು ಹಚ್ಚಲು ಬೆಂಗಳೂರಿಗೆ ಸುರ್ಜೇವಾಲ

ಬೈಕ್ ನಲ್ಲಿ ಮಲಗಿ ಸ್ಟಂಟ್ ಮಾಡಲು ಹೋದ ಯುವಕರ ಕತೆ ಕೊನೆಗೆ ಏನಾಯ್ತು: ವಿಡಿಯೋ

ಮುಂದಿನ ಸುದ್ದಿ
Show comments