ಆಪರೇಷನ್ ಕಮಲ ಭೀತಿ

Webdunia
ಶನಿವಾರ, 4 ಜೂನ್ 2022 (09:57 IST)
ಜೈಪುರ : ರಾಜಸ್ಥಾನದಲ್ಲಿ ಮತ್ತೆ ರೆಸಾರ್ಟ್ ರಾಜಕೀಯ ಶುರುವಾಗಿದೆ.

ರಾಜ್ಯಸಭೆ ಚುನಾವಣೆ ಹಿನ್ನೆಲೆ ರಾಜಸ್ಥಾನದ ಕಾಂಗ್ರೆಸ್ ಅಡ್ಡ ಮತದಾನದ ಭೀತಿಯಿಂದ ತನ್ನ ಶಾಸಕರನ್ನು ಉದಯಪುರದ ಹೋಟೆಲ್ಗೆ ಸ್ಥಳಾಂತರಿಸಲು ನಿರ್ಧರಿಸಿದೆ.

ಜೂನ್ 10 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಮುನ್ನವೇ ಬಿಜೆಪಿ ಆಪರೇಷನ್ ಕಮಲ ಪ್ರಾರಂಭಿಸುತ್ತದೆ ಎಂಬ ಆತಂಕದಿಂದ ರಾಜಸ್ಥಾನದಲ್ಲಿರುವ ತನ್ನ ಶಾಸಕರನ್ನು ಉದಯಪುರದ ಹೋಟೆಲ್ಗೆ ಕಾಂಗ್ರೆಸ್ ಶಿಫ್ಟ್ ಮಾಡಲಿದೆ.

ಜೈಪುರದ ಕ್ಲಾರ್ಕ್ ಹೋಟೆಲ್ನಲ್ಲಿ ನಡೆಯುತ್ತಿರುವ ತರಬೇತಿ ಶಿಬಿರ ಮುಗಿದ ನಂತರ ಗುರುವಾರ ಕಾಂಗ್ರೆಸ್ ತನ್ನ ಶಾಸಕರನ್ನು ಉದಯಪುರದ ಅರಾವಳಿ ರೆಸಾರ್ಟ್ಗೆ ಕರೆದೊಯ್ಯುವ ಸಾಧ್ಯತೆಯಿದೆ.

ಅಲ್ಲದೆ ಪಕ್ಷೇತರ ಶಾಸಕರು ಮತ್ತು ಇತರ ಪಕ್ಷಗಳಿಗೆ ಸೇರಿದವರು ಹಾಗೂ ಆಡಳಿತ ಪಕ್ಷವನ್ನು ಬೆಂಬಲಿಸುವವರನ್ನು ಉದಯಪುರಕ್ಕೆ ಸ್ಥಳಾಂತರಿಸಲಾಗುವುದು ಎಂದು ಮೂಲಗಳು ಹೇಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಲ್ಲಾ ಕಾರಾಗೃಹದಲ್ಲಿ ಜೆಡಿಎಸ್‌, ಬಿಜೆಪಿ ಕಾರ್ಯಕರ್ತರನ್ನು ಭೇಟಿಯಾದ ನಿಖಿಲ್‌ ಕುಮಾರಸ್ವಾಮಿ

ಜರ್ಮನಿಯ ಸ್ಟೇಡ್ ನಗರದಲ್ಲಿ ಗುಂಡಿನ ದಾಳಿ, ಐದು ಮಂದಿ ಸಾವು

ಭಾರೀ ಜನದಟ್ಟಣೆ: ಅಹಮದಾಬಾದ್ - ಮಂಗಳೂರು ಸಾಪ್ತಾಹಿಕ ವಿಶೇಷ ರೈಲು ಆಗಸ್ಟ್ 1 ರವರೆಗೆ ವಿಸ್ತರಣೆ

ಮದ್ಯ ಸೇವಿಸಿ ಟಾರ್ಚರ್ ನೀಡುತ್ತಾನೆಂದು ಪತಿ ಮಲಗಿದ್ದಾಗ ಪತ್ನಿ ಹೀಗೆ ಮಾಡುವುದಾ

ಮುಂಬೈನಲ್ಲಿ ಭಾರೀ ಮಳೆ: ನಗರ, ನೆರೆಯ ಪ್ರದೇಶಗಳಿಗೆ ಆರೆಂಜ್ ಅಲರ್ಟ್‌, Video

ಮುಂದಿನ ಸುದ್ದಿ
Show comments