Webdunia - Bharat's app for daily news and videos

Install App

ಆಪರೇಷನ್ ಕಮಲ ಭೀತಿ

Webdunia
ಶನಿವಾರ, 4 ಜೂನ್ 2022 (09:57 IST)
ಜೈಪುರ : ರಾಜಸ್ಥಾನದಲ್ಲಿ ಮತ್ತೆ ರೆಸಾರ್ಟ್ ರಾಜಕೀಯ ಶುರುವಾಗಿದೆ.

ರಾಜ್ಯಸಭೆ ಚುನಾವಣೆ ಹಿನ್ನೆಲೆ ರಾಜಸ್ಥಾನದ ಕಾಂಗ್ರೆಸ್ ಅಡ್ಡ ಮತದಾನದ ಭೀತಿಯಿಂದ ತನ್ನ ಶಾಸಕರನ್ನು ಉದಯಪುರದ ಹೋಟೆಲ್ಗೆ ಸ್ಥಳಾಂತರಿಸಲು ನಿರ್ಧರಿಸಿದೆ.

ಜೂನ್ 10 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಮುನ್ನವೇ ಬಿಜೆಪಿ ಆಪರೇಷನ್ ಕಮಲ ಪ್ರಾರಂಭಿಸುತ್ತದೆ ಎಂಬ ಆತಂಕದಿಂದ ರಾಜಸ್ಥಾನದಲ್ಲಿರುವ ತನ್ನ ಶಾಸಕರನ್ನು ಉದಯಪುರದ ಹೋಟೆಲ್ಗೆ ಕಾಂಗ್ರೆಸ್ ಶಿಫ್ಟ್ ಮಾಡಲಿದೆ.

ಜೈಪುರದ ಕ್ಲಾರ್ಕ್ ಹೋಟೆಲ್ನಲ್ಲಿ ನಡೆಯುತ್ತಿರುವ ತರಬೇತಿ ಶಿಬಿರ ಮುಗಿದ ನಂತರ ಗುರುವಾರ ಕಾಂಗ್ರೆಸ್ ತನ್ನ ಶಾಸಕರನ್ನು ಉದಯಪುರದ ಅರಾವಳಿ ರೆಸಾರ್ಟ್ಗೆ ಕರೆದೊಯ್ಯುವ ಸಾಧ್ಯತೆಯಿದೆ.

ಅಲ್ಲದೆ ಪಕ್ಷೇತರ ಶಾಸಕರು ಮತ್ತು ಇತರ ಪಕ್ಷಗಳಿಗೆ ಸೇರಿದವರು ಹಾಗೂ ಆಡಳಿತ ಪಕ್ಷವನ್ನು ಬೆಂಬಲಿಸುವವರನ್ನು ಉದಯಪುರಕ್ಕೆ ಸ್ಥಳಾಂತರಿಸಲಾಗುವುದು ಎಂದು ಮೂಲಗಳು ಹೇಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಪಡುಬಿದ್ರಿ ಡೇವಿಡ್ ಡಿಸೋಜ ಹತ್ಯೆ, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

80ನೇ ಸ್ವಾತಂತ್ರ್ಯ ಸಂದರ್ಭದಲ್ಲಿ ಭಾರತದ ಅಸಾಧಾರಣ ಪ್ರಗತಿಗೆ ಪುಟಿನ್ ಶ್ಲಾಘನೆ

ಮುಂದಿನ ಸುದ್ದಿ
Show comments