Webdunia - Bharat's app for daily news and videos

Install App

ಅತಿಥಿಗಳಿಲ್ಲದೇ ಗಣರಾಜ್ಯೋತ್ಸವ ಆಚರಣೆ

Webdunia
ಮಂಗಳವಾರ, 26 ಜನವರಿ 2021 (07:45 IST)
ನವದೆಹಲಿ: ಪ್ರತೀ ವರ್ಷವೂ ಗಣರಾಜ್ಯೋತ್ಸವಕ್ಕೆ ಭಾರತ ವಿದೇಶದ ಯಾವುದಾದರೂ ಪ್ರಮುಖ ನಾಯಕನನ್ನು ಅತಿಥಿಯಾಗಿ ಆಹ್ವಾನಿಸುತ್ತದೆ. ಆದರೆ ಈ ಬಾರಿ ಅತಿಥಿಗಳಿಲ್ಲದೇ ಗಣರಾಜ್ಯೋತ್ಸವ ಆಚರಣೆಯಾಗಲಿದೆ.


ನಮ್ಮ ಗಣರಾಜ್ಯೋತ್ಸವದ ಪದ್ಧತಿಗಳಲ್ಲಿ ಇದೂ ಒಂದಾಗಿತ್ತು. ಆದರೆ ಈ ಬಾರಿ ಕೊರೋನಾ ಕಾರಣದಿಂದ ಅತಿಥಿಗಳನ್ನು ಆಹ್ವಾನಿಸದೇ ಇರಲು ಭಾರತ ತೀರ್ಮಾನಿಸಿತ್ತು. 50 ವರ್ಷಗಳ ಇತಿಹಾಸದಲ್ಲೇ ಈ ರೀತಿ ಆಗುತ್ತಿರುವುದು ಇದೇ ಮೊದಲು ಎನ್ನುವುದು ವಿಶೇಷ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments