Webdunia - Bharat's app for daily news and videos

Install App

ಗುಜರಾತ್ ಕಾಂಗ್ರೆಸ್‌ನಲ್ಲಿ ಉಲ್ಬಣಿಸಿದ ಬಿಕ್ಕಟ್ಟು: 6 ಶಾಸಕರ ರಾಜೀನಾಮೆ

Webdunia
ಶುಕ್ರವಾರ, 28 ಜುಲೈ 2017 (16:26 IST)
ಗುಜರಾತ್ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು ಉಲ್ಬಣಿಸಿದ್ದು ಮೂರು ದಿನಗಳಲ್ಲಿ ಆರು ಕಾಂಗ್ರೆಸ್ ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
 
ನಿನ್ನೆ ಮೂವರು ಶಾಸಕರು ರಾಜೀನಾಮೆ ನೀಡಿರುವುದು ಮಾಸುವ ಮುನ್ನವೇ ಇಂದು ಮತ್ತೆ ಮೂವರು ಕಾಂಗ್ರೆಸ್ ಶಾಸಕರು ಪಕ್ಷ ತ್ಯಜಿಸಿರುವುದು ಪಕ್ಷಕ್ಕೆ ಆಘಾತ ಮೂಡಿಸಿದೆ.
 
ಹಿರಿಯ ಕಾಂಗ್ರೆಸ್ ಮುಖಂಡ ಶಂಕರ್ ಸಿಂಗ್ ವಘೇಲಾ ಪಕ್ಷವನ್ನು ತ್ಯಜಿಸಿದ ನಂತರ ಕಾಂಗ್ರೆಸ್ ಪಕ್ಷ ಅತಂತ್ರ ಸ್ಥಿತಿಯನ್ನು ಎದುರಿಸುತ್ತಿದೆ. ವಘೇಲಾ ಬಿಜೆಪಿಗೆ ಸೇರ್ಪಡೆಯಾಗುವುದಿಲ್ಲವೆಂದು ಘೋಷಿಸಿದ್ದರೂ ಅನುಮಾನ ಮಾತ್ರ ಎಲ್ಲರನ್ನು ಕಾಡುತ್ತಿದೆ.
 
ಗುಜರಾತ್‌ನಿಂದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜ್ಯಸಭೆಗೆ ಸ್ಪರ್ಧಿಸುತ್ತಿರುವುದರಿಂದ, ಕಾಂಗ್ರೆಸ್ ಶಾಸಕರ ರಾಜೀನಾಮೆಯಲ್ಲಿ ಅವರ ಕೈವಾಡವಿರಬಹುದು ಎಂದು ಹಿರಿಯ ಕಾಂಗ್ರೆಸ್ ನಾಯಕರು ಶಂಕಿಸಿದ್ದಾರೆ.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan war: ಇಸ್ಲಾಮಾಬಾದ್ ಮೇಲೆ ಭಾರತ ದಾಳಿ

India Pakistan war: ರಜೌರಿಯ ಅಗಸದಲ್ಲಿ ಕ್ಷಿಪಣಿ ದಾಳಿಯ ಭಯಾನಕ ವಿಡಿಯೋ

Video: ಜಮ್ಮು ಮೇಲೆ ದಾಳಿಗೆ ಯತ್ನಿಸಿದ ಪಾಕಿಸ್ತಾನ, ಲಾಹೋರ್ ನತ್ತ ನುಗ್ಗಿದ ಭಾರತ

Operation Sindoor ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಭಾರತದಲ್ಲಿರುವ ಪಾಕ್‌ ಮಹಿಳೆ

Sofiya Qureshi, ಪಾಕ್‌ ಸೇನೆಯ ಪ್ರಯತ್ನವೆಲ್ಲ ವಿಫಲ: ಕರ್ನಲ್ ಸೋಫಿಯಾ ಖುರೇಷಿ

ಮುಂದಿನ ಸುದ್ದಿ
Show comments