Webdunia - Bharat's app for daily news and videos

Install App

ಐದು ರಾಜ್ಯಗಳ ಮುಖ್ಯಸ್ಥರನ್ನು ಬದಲಾಯಿಸಿದ ಕಾಂಗ್ರೆಸ್ ಹೈಕಮಾಂಡ್

Webdunia
ಸೋಮವಾರ, 2 ಮಾರ್ಚ್ 2015 (15:58 IST)
ಎಐಸಿಸಿ ಉಪಾಧ್ಯಕ್ಷ ಸೋನಿಯಾ ಪುತ್ರ ರಾಹುಲ್ ಗಾಂಧಿ ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರಧ್ಯಕ್ಷರಾಗಿ ನೇಮಕಗೊಳ್ಳಲಿದ್ದಾರೆ ಎನ್ನುವ ವರದಿಗಳ ಮಧ್ಯೆ ಐದು ರಾಜ್ಯಗಳಿಗೆ ಹೊಸ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಕಾಂಗ್ರೆಸ್ ಆದೇಶ ಹೊರಡಿಸಿದೆ. 
 
ಅಜಯ್ ಮಾಕನ್‌ಗೆ ದೆಹಲಿ, ಅಶೋಕ್‌ ಚೌವ್ಹಾಣ್‌ಗೆ ಮಹಾರಾಷ್ಟ್ರ, ಗುಲಾಮ್ ನಬಿ ಆಜಾದ್‌ಗೆ ಜಮ್ಮು ಕಾಶ್ಮಿರ, ಭಾರತ್ ಸಿನ್ಹಾಗೆ ಗುಜರಾತ್‌, ಉತ್ತಮ ರೆಡ್ಡಿಗೆ ತೆಲಂಗಾಣದ ಉಸ್ತುವಾರಿ ನೀಡಿ ಕಾಂಗ್ರೆಸ್ ಹೈಕಮಾಂಡ್ ಆದೇಶ ಹೊರಡಿಸಿದೆ.
 
ಏತನ್ಮಧ್ಯೆ,  ಆಖಿಲ ಬಾರತ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾದ ಸಂಜಯ್ ನಿರುಪಮ್ ಅವರಿಗೆ ಮುಂಬೈನ ಪ್ರಾದೇಶಿಕ ಸಮಿತಿಯ ಮುಖ್ಯಸ್ಥರನ್ನಾಗಿ ಘೋಷಿಸಲಾಗಿದೆ.
 
ರಾಹುಲ್ ಗಾಂಧಿ ಅನುಪಸ್ಥಿತಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಭಾರಿ ಬದಲಾವಣೆ ತಂದಿದೆ. ರಾಹುಲ್ ಗಾಂಧಿ ಶೀಘ್ರದಲ್ಲಿಯೇ ಮರಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments