ಕರ್ಫ್ಯೂ ವೇಳೆ ಆಹಾರ ಕೊಡದಿದ್ದಕ್ಕೆ ರೆಸ್ಟೋರೆಂಟ್ ಮಾಲಿಕನ ಹತ್ಯೆ

Webdunia
ಭಾನುವಾರ, 2 ಜನವರಿ 2022 (10:13 IST)
ನೋಯ್ಡಾ: ಕೊರೋನಾ ನಿಯಂತ್ರಿಸಲು ನೈಟ್ ಕರ್ಫ್ಯೂ ವಿಧಿಸಿದ ಸಮಯದಲ್ಲಿ ರೆಸ್ಟೋರೆಂಟ್ ನಲ್ಲಿ ಊಟ ಸಿಗದ ಹತಾಶೆಯಲ್ಲಿ ಗ್ರಾಹಕರಿಬ್ಬರು ಮಾಲಿಕನನ್ನೇ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.

ಇಬ್ಬರು ಗ್ರಾಹಕರು ಈ ರೆಸ್ಟೋರೆಂಟ್ ಗೆ ಹೆಚ್ಚಾಗಿ ಬರುತ್ತಿದ್ದರು ಎನ್ನಲಾಗಿದೆ. ಅದೇ ರೀತಿ ಶುಕ್ರವಾರ ರಾತ್ರಿ 1.30 ರ ವೇಳೆಗೆ ರೆಸ್ಟೋರೆಂಟ್ ಗೆ ಬಂದಿದ್ದು ಊಟ ಕೇಳಿದ್ದಾರೆ.

ಆದರೆ ನೈಟ್ ಕರ್ಫ್ಯೂ ಕಾರಣ ನೀಡಿ ಮಾಲಿಕ ಅವರನ್ನು ಕಳುಹಿಸಲು ನೋಡಿದ್ದಾನೆ. ಇದರಿಂದ ಆಕ್ರೋಶಗೊಂಡ ಇಬ್ಬರು ಆತನ ಮೇಲೆ ಗುಂಡು ಹಾಕಿದ್ದಾರೆ. ಸ್ಥಳೀಯರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದು, ತನಿಖೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments