ಕರ್ಫ್ಯೂ ವೇಳೆ ಆಹಾರ ಕೊಡದಿದ್ದಕ್ಕೆ ರೆಸ್ಟೋರೆಂಟ್ ಮಾಲಿಕನ ಹತ್ಯೆ

Webdunia
ಭಾನುವಾರ, 2 ಜನವರಿ 2022 (10:13 IST)
ನೋಯ್ಡಾ: ಕೊರೋನಾ ನಿಯಂತ್ರಿಸಲು ನೈಟ್ ಕರ್ಫ್ಯೂ ವಿಧಿಸಿದ ಸಮಯದಲ್ಲಿ ರೆಸ್ಟೋರೆಂಟ್ ನಲ್ಲಿ ಊಟ ಸಿಗದ ಹತಾಶೆಯಲ್ಲಿ ಗ್ರಾಹಕರಿಬ್ಬರು ಮಾಲಿಕನನ್ನೇ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.

ಇಬ್ಬರು ಗ್ರಾಹಕರು ಈ ರೆಸ್ಟೋರೆಂಟ್ ಗೆ ಹೆಚ್ಚಾಗಿ ಬರುತ್ತಿದ್ದರು ಎನ್ನಲಾಗಿದೆ. ಅದೇ ರೀತಿ ಶುಕ್ರವಾರ ರಾತ್ರಿ 1.30 ರ ವೇಳೆಗೆ ರೆಸ್ಟೋರೆಂಟ್ ಗೆ ಬಂದಿದ್ದು ಊಟ ಕೇಳಿದ್ದಾರೆ.

ಆದರೆ ನೈಟ್ ಕರ್ಫ್ಯೂ ಕಾರಣ ನೀಡಿ ಮಾಲಿಕ ಅವರನ್ನು ಕಳುಹಿಸಲು ನೋಡಿದ್ದಾನೆ. ಇದರಿಂದ ಆಕ್ರೋಶಗೊಂಡ ಇಬ್ಬರು ಆತನ ಮೇಲೆ ಗುಂಡು ಹಾಕಿದ್ದಾರೆ. ಸ್ಥಳೀಯರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದು, ತನಿಖೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರಾನ್ಸ್‌ನಲ್ಲಿ ನಾಗರಿಕ ವಿಮಾನ ಅಪಘಾಥ: 11ಮಂದಿ ಸಾವು, Video

ಅಮಲು ಪದಾರ್ಥಗಳನ್ನು ಬೆರೆಸಿ ಮಾರಾಟ ಕಂಡುಬಂದಲ್ಲಿ ಪಾನ್‌ ಮಸಾಲಾ, ಗುಟ್ಕಾ ಸಂಪೂರ್ಣ ಬ್ಯಾನ್, ಡಿಕೆ ಶಿವಕುಮಾರ್ ವಾರ್ನಿಂಗ್‌

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮಹತ್ವದ ಪೋಸ್ಟ್ ಹಂಚಿಕೊಂಡ ಸಿಎಂ ಡಿಕೆ ಶಿವಕುಮಾರ್‌

ಮತದಾರರು, ಪ್ರಜಾಪ್ರಭುತ್ವದ ಮಾರಣಹೋಮ ಎಂದಿದ್ಯಾಕೆ ಮಾಜಿ ಸಿಎಂ ಸಿದ್ದರಾಮಯ್ಯ

ಎಸ್‌ಐಆರ್‌ ಪ್ರಕ್ರಿಯೆಯನ್ನು ಎರಡನೇ ಸಂಗ್ರಾಮದಂತೆ ಹೋರಾಟ ಮಾಡಬೇಕು: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments