Webdunia - Bharat's app for daily news and videos

Install App

ಪಂಚರಾಜ್ಯಗಳಲ್ಲಿ ಚುನಾವಣಾ ರೋಡ್ ಶೋಗೆ ನಿರ್ಬಂಧ!

Webdunia
ಭಾನುವಾರ, 23 ಜನವರಿ 2022 (06:46 IST)
ನವದೆಹಲಿ : ಪಂಚರಾಜ್ಯಗಳ ಚುನಾವಣೆಗೆ ದಿನಾಂಕ ನಿಗದಿಯಾಗಿರುವ ಬೆನ್ನಲ್ಲೇ ರಾಜಕೀಯ ಪಕ್ಷಗಳು ಪ್ರಚಾರದಲ್ಲಿ ತೊಡಗಿಕೊಂಡಿವೆ.
 
ಈ ನಡುವೆ ಚುನಾವಣೆ ಘೋಷಣೆಯಾಗಿರುವ ರಾಜ್ಯಗಳಲ್ಲಿ ಪಕ್ಷಗಳು ಭೌತಿಕವಾಗಿ ರೋಡ್ ಶೋ, ಸಭೆ-ಸಮಾರಂಭ, ರ್ಯಾಲಿಗಳನ್ನು ನಡೆಸದಂತೆ ಕೇಂದ್ರ ಚುನಾವಣಾ ಆಯೋಗ ನಿರ್ಬಂಧ ವಿಧಿಸಿದೆ.

ಕೇಂದ್ರ ಚುನಾವನಾ ಆಯೋಗದ ಮುಖ್ಯಸ್ಥರು, ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಪಂಚರಾಜ್ಯಗಳ ಚುನಾವಣಾ ಮುಖ್ಯಧಿಕಾರಿಗಳೊಂದಿಗೆ ನಡೆದ ವರ್ಚುವಲ್ ಸಭೆಯ ಬಳಿಕ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡ ಮುಖ್ಯ ಆಯುಕ್ತ ಸುಶೀಲ್ ಕುಮಾರ್ ದೇಶದಲ್ಲಿ ಕೊರೊನಾ ಮೂರನೇ ಅಲೆ ಇರುವುದರಿಂದಾಗಿ ಮುಂದಿನ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಸಂದರ್ಭ ಜನ ಸೇರಿಸಿಕೊಂಡು ರ್ಯಾಲಿ, ಸಭೆ, ರೋಡ್ ಶೋ ಮಾಡಲು ಅವಕಾಶ ನಿರಾಕರಿಸಲಾಗಿದೆ. ಆದರೆ ಈ ನಡುವೆ ನಿಗದಿತ ಜನಸಂಖ್ಯೆಯನ್ನು ಸೇರಿಸಿಕೊಂಡು ಪ್ರಚಾರಕ್ಕೆ ಅವಕಾಶ ಕೊಟ್ಟಿದ್ದೇವೆ ಎಂದರು. 

ಚುನಾವಣಾ ಆಯೋಗ ಜನವರಿ 15 ರಂದು ಈ ಅವಧಿಯನ್ನು ಜನವರಿ 22 ರವರೆಗೆ ವಿಸ್ತರಿಸಿತು. ಇದೀಗ ಈ ಅವಧಿಯನ್ನು ಮತ್ತೆ ಜನವರಿ 31ರ ವರೆಗೆ ವಿಸ್ತರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ಕಿಟೆಕ್ಚರ್ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಮೂವರು ಕ್ಲಾಸ್‌ಮೇಟ್‌ಗಳ ವಿರುದ್ಧ ಎಫ್‌ಐಆರ್‌

ಕರ್ನಾಟಕದ ಲೋಕಸಭಾ ಕ್ಷೇತ್ರದಲ್ಲೂ ಕಳ್ಳಾಟ ನಡೆದಿದೆ: ರಾಹುಲ್ ಗಾಂಧಿ ಗಂಭೀರ ಆರೋಪ

ತಲಾದಾಯದಲ್ಲಿ ದೇಶದಲ್ಲೇ ಕರ್ನಾಟಕ NO.1:ಇದೆಲ್ಲ ಗ್ಯಾರಂಟಿ ಯೋಜನೆ ಕೊಡುಗೆ ಎಂದ ಸಿಎಂ

ದೋಹಾಗೆ ಹೊರಟಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ತಾಂತ್ರಿಕ ದೋಷ, ಕ್ಯಾಲಿಕಟ್‌ಗೆ ವಾಪಾಸ್‌

ನಕಲಿ ರಾಯಭಾರ ಕಚೇರಿ ನಡೆಸುತ್ತಿದ್ದ ಹರ್ಷವರ್ಧನ್ ಜೈನ್‌ಗಿತ್ತು ಇನ್ನಷ್ಟು ದಂಧೆಗಳು

ಮುಂದಿನ ಸುದ್ದಿ
Show comments