Webdunia - Bharat's app for daily news and videos

Install App

ನಿವೃತ್ತ ನ್ಯಾ. ಕರ್ಣನ್ ಜಾಮೀನು ಅರ್ಜಿ ವಜಾ

Webdunia
ಬುಧವಾರ, 21 ಜೂನ್ 2017 (11:26 IST)
ನ್ಯಾಯಾಂಗ ನಿಂದನೆ ಆರೋಪದಡಿ 6 ತಿಂಗಳು ಜೈಲುಶಿಕ್ಷೆಗೊಳಗಾಗಿರುವ ಕೋಲ್ಕತ್ತಾ ಹೈಕೋರ್ಟ್`ನ ನಿವೃತ್ತ ನ್ಯಾಯಮೂರ್ತಿ ಕರ್ಣನ್ ಅವರಿಗೆ ಜಾಮೀನು ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಜಾಮೀನು ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶಿಸಿದೆ.

ನ್ಯಾಯಾಂಗ ನಿಂದನೆ ಆರೋಪದಡಿ ಮೇ 9ರಂದು ನ್ಯಾ. ಕರ್ಣನ್`ಗೆ ಸುಪ್ರೀಂಕೋರ್ಟ್ 6 ತಿಂಗಳ ಶಿಕ್ಷೆ ವಿಧಿಸಿತ್ತು. ಅಂದಿನಿಂದ ಪೊಲೀಸರ ಕೈಗೆ ಸಿಗದಂತೆ ನಾಪತ್ತೆಯಾಗಿದ್ದ ಕರ್ಣನ್ ಅವರನ್ನ ನಿನ್ನೆ ಕೊಯಮತ್ತೂರು ಬಳಿ ರೆಸಾರ್ಟ್`ನಲ್ಲಿ ಬಂಧಿಸಲಾಗಿದೆ. ಬಂಧನದ ವೇಳೆ ಪೊಲೀಸರಿಗೆ ಪ್ರತಿರೋಧ ಒಡ್ಡಿದ ಕರ್ಣನ್ ಮಾತಿನ ಚಕಮಕಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಸೇವೆಯಲ್ಲಿರುವಾಗಲೇ ಶಿಕ್ಷೆಗೊಳಗಾದ ನ್ಯಾಯಮೂರ್ತಿ ಎಂಬ ಕುಖ್ಯಾತಿಗೆ ಕರ್ಣನ್ ಗುರಿಯಾಗಿದ್ದು, ಜೂನ್ 12ರಂದು ನಿವೃತ್ತರಾಗಿದ್ದರು. ವಿವಾದಗಳ ಮೂಲಕವೇ ಸುದ್ದಿಯಾಗಿದ್ದ ಕರ್ಣನ್ ಅವರನ್ನ ಮದ್ರಾಸ್ ಹೈಕೋರ್ಟ್`ನಿಂದ ಕೋಲ್ಕತ್ತಾಗೆ ವರ್ಗಾವಣೆ ಮಾಡಲಾಗಿತ್ತು. 

ಇದನ್ನೂ ಓದಿ.. ಸೆಕ್ಸ್ ಸೀನ್`ನಲ್ಲಿ ಉದಯೋನ್ಮುಖ ನಟಿ..ವೈರಲ್ ವಿಡಿಯೋ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ದಶಕದ ಬಳಿಕ ನಡೆದ ಜಾತ್ರೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ ಜಾರಕಿಹೊಳಿ ಪುತ್ರ

ಇಸ್ರೇಲ್‌ನಲ್ಲಿ ಆರೈಕೆ ಮಾಡುತ್ತಿದ್ದ ಮಹಿಳೆಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಕೇರಳದ ಯುವಕ

ಏರ್‌ ಇಂಡಿಯಾ: ಇನ್ನೇನು ಟೇಕ್‌ ಆಫ್‌ ಆಗ್ಬೇಕು ಅನ್ನುಷ್ಟರಲ್ಲೇ ಕುಸಿದು ಬಿದ್ದ ಪೈಲಟ್‌, ತಪ್ಪಿದ ಭಾರೀ ದೊಡ್ಡ ದುರಂತ

ಮುಂದಿನ ಸುದ್ದಿ
Show comments