Webdunia - Bharat's app for daily news and videos

Install App

ಶೀಘ್ರವೇ ಜಗನ್ ಸಂಪುಟ ಪುನಾರಾಚನೆ?

Webdunia
ಗುರುವಾರ, 30 ಸೆಪ್ಟಂಬರ್ 2021 (09:47 IST)
ವಿಜಯವಾಡ : ತಮ್ಮ ವಿಭಿನ್ನ ನಿರ್ಧಾರಗಳಿಂದಾಗಿ ಆಗಾಗ ಗಮನ ಸೆಳೆಯುವ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ರೆಡ್ಡಿ, ಸದ್ಯದಲ್ಲೇ ತಮ್ಮ ಇಡೀ ಮಂತ್ರಿಮಂಡಲವನ್ನು ಪುನಾರಚಿಸಲಿದ್ದಾರೆ ಎಂಬ ವದಂತಿಗಳು ಹರಡಿವೆ.

ಅದಕ್ಕಾಗಿ ಅವರು ಗುಜರಾತ್ ಮಾದರಿ ಅನುಸರಿಸಲು ಮುಂದಾಗಿದ್ದಾರೆ. ತಮ್ಮ ಮಂತ್ರಿಮಂಡಲದ ಶೇ. 80ರಷ್ಟು ಸಚಿವರನ್ನು ಬದಲಾಯಿಸಲು ರೆಡ್ಡಿ ಸಿದ್ಧವಾಗಿದ್ದು, ಸದ್ಯದಲ್ಲೇ ತಮ್ಮ ಪಕ್ಷದ ಎಲ್ಲಾ ಸಂಸದರು, ಶಾಸಕರನ್ನು ರೆಡ್ಡಿ ಭೇಟಿ ಮಾಡಿ ಈ ಕುರಿತಂತೆ ಚರ್ಚಿಸಲಿದ್ದಾರೆ.
ಶಕ್ತಿಶಾಲಿ ನಾಯಕರುಳ್ಳ ಎರಡು ತಂಡಗಳನ್ನು ಸೃಷ್ಟಿಸಿ, ಒಂದು ತಂಡವನ್ನು ತಮ್ಮ ಮಂತ್ರಿ ಮಂಡಲದಲ್ಲಿ ಮತ್ತೊಂದು ತಂಡವನ್ನು ಪಕ್ಷ ಸಂಘಟನೆಗೆ ಬಳಸಿಕೊಳ್ಳಲು ರೆಡ್ಡಿ ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಇನ್ನು, ಡಿಸೆಂಬರ್ನಿಂದ ಜನಸಂಪರ್ಕ ಯಾತ್ರೆಗೆ ಚಾಲನೆ ನೀಡಲು ಅವರು ನಿರ್ಧರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments