Webdunia - Bharat's app for daily news and videos

Install App

ಶೀಘ್ರವೇ ಜಗನ್ ಸಂಪುಟ ಪುನಾರಾಚನೆ?

Webdunia
ಗುರುವಾರ, 30 ಸೆಪ್ಟಂಬರ್ 2021 (09:47 IST)
ವಿಜಯವಾಡ : ತಮ್ಮ ವಿಭಿನ್ನ ನಿರ್ಧಾರಗಳಿಂದಾಗಿ ಆಗಾಗ ಗಮನ ಸೆಳೆಯುವ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ರೆಡ್ಡಿ, ಸದ್ಯದಲ್ಲೇ ತಮ್ಮ ಇಡೀ ಮಂತ್ರಿಮಂಡಲವನ್ನು ಪುನಾರಚಿಸಲಿದ್ದಾರೆ ಎಂಬ ವದಂತಿಗಳು ಹರಡಿವೆ.

ಅದಕ್ಕಾಗಿ ಅವರು ಗುಜರಾತ್ ಮಾದರಿ ಅನುಸರಿಸಲು ಮುಂದಾಗಿದ್ದಾರೆ. ತಮ್ಮ ಮಂತ್ರಿಮಂಡಲದ ಶೇ. 80ರಷ್ಟು ಸಚಿವರನ್ನು ಬದಲಾಯಿಸಲು ರೆಡ್ಡಿ ಸಿದ್ಧವಾಗಿದ್ದು, ಸದ್ಯದಲ್ಲೇ ತಮ್ಮ ಪಕ್ಷದ ಎಲ್ಲಾ ಸಂಸದರು, ಶಾಸಕರನ್ನು ರೆಡ್ಡಿ ಭೇಟಿ ಮಾಡಿ ಈ ಕುರಿತಂತೆ ಚರ್ಚಿಸಲಿದ್ದಾರೆ.
ಶಕ್ತಿಶಾಲಿ ನಾಯಕರುಳ್ಳ ಎರಡು ತಂಡಗಳನ್ನು ಸೃಷ್ಟಿಸಿ, ಒಂದು ತಂಡವನ್ನು ತಮ್ಮ ಮಂತ್ರಿ ಮಂಡಲದಲ್ಲಿ ಮತ್ತೊಂದು ತಂಡವನ್ನು ಪಕ್ಷ ಸಂಘಟನೆಗೆ ಬಳಸಿಕೊಳ್ಳಲು ರೆಡ್ಡಿ ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಇನ್ನು, ಡಿಸೆಂಬರ್ನಿಂದ ಜನಸಂಪರ್ಕ ಯಾತ್ರೆಗೆ ಚಾಲನೆ ನೀಡಲು ಅವರು ನಿರ್ಧರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ರಣಭೀಕರ ಮಳೆಗೆ 15ಮಂದಿ ಸಾವು, 7ಮಂದಿ ಮಿಸ್ಸಿಂಗ್

ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ದೌರ್ಜನ್ಯ ಕೇಸ್‌: ಬಿಜೆಪಿ ನಾಯಕ ಬ್ರಿಜ್ ಭೂಷಣ್‌ ಸಿಂಗ್‌ಗೆ ಬಿಗ್ ರಿಲೀಫ್‌

ಎಂಥಾ ಅಪಾಯದಲ್ಲಿ ಮಕ್ಕಳು ಶಾಲೆಗೆ ಹೋಗ್ತಾರೆ, ಏನಾದ್ರೂ ಅಪಾಯ ಆದ್ರೆ ಯಾರು ಹೊಣೆ video

ವಿಚ್ಛೇಧನದ ಬಳಿಕ ಖಿನ್ನತೆಗೊಳಗಾದ ಮನೋವೈದ್ಯೆ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

ಮೊದಲು ವಿದ್ಯಾರ್ಥಿಗಳು 25 ದಿನ ಉಪವಾಸ ಕೂರಲಿ, ಬಳಿಕ ಲಾಠಿ ಚಾರ್ಜ್ ಆಗಲಿ, ಆಮೇಲೆ ರಾಜೀನಾಮೆ ಕೊಡ್ತೀನಿ: ಪ್ರಿಯಾಂಖ್ ಖರ್ಗೆ Video

ಮುಂದಿನ ಸುದ್ದಿ
Show comments