ನೀರನ್ನು ಮರುಬಳಕೆ ಮಾಡಿ: ನರೇಂದ್ರ ಮೋದಿ

Webdunia
ಭಾನುವಾರ, 27 ಮಾರ್ಚ್ 2022 (14:07 IST)
ನವದೆಹಲಿ : ನೀರನ್ನು ಮಿತವಾಗಿ ಬಳಸುವ ಜೊತೆಗೆ ಅದನ್ನು ಉಳಿಸಲು ಮತ್ತು ಸಾಧ್ಯವಾದಲ್ಲೆಲ್ಲಾ ನೀರನ್ನು ಮರುಬಳಕೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದರು.

ಮನ್ ಕಿ ಬಾತ್ನ 87ನೇ ಕಂತಿನಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿಯೊಬ್ಬರು ನೀರಿನ ಮರುಬಳಕೆಗೆ ಹೆಚ್ಚಿನ ಒತ್ತನ್ನು ನೀಡಬೇಕು. ಮನೆಯಲ್ಲಿ ಬಳಸುವ ನೀರನ್ನು ತೋಟಕ್ಕೆ ಬಳಸುವ ಮೂಲಕ ಮರುಬಳಕೆ ಮಾಡಬಹುದಾಗಿದೆ ಎಂದರು.

ನೀರನ್ನು ಉಳಿಸುವ ಈ ಕಾರ್ಯದಲ್ಲಿ ಮಕ್ಕಳು ಹೆಚ್ಚು ಕೈಜೋಡಿಸಬೇಕು. ಜಲ ಸಂರಕ್ಷಣೆನ್ನೆ ತಮ್ಮ ಜೀವನ ಧ್ಯೇಯವನ್ನಾಗಿ ಮಾಡಿಕೊಂಡಿರುವವರು ನಮ್ಮ ದೇಶದಲ್ಲಿ ಹಲವಾರು ಜನರಿದ್ದಾರೆ ಎಂದರು.

ನದಿ ಹಾಗೂ ಕೆರೆಗಳನ್ನು ಸ್ವಚ್ಛಗೊಳಿಸುವ ಅಭಿಯಾನವನ್ನು ನಡೆಸುತ್ತಿರುವ ಚೆನ್ನೈನ ಅರುಣ್ ಕೃಷ್ಣಮೂರ್ತಿ ಅವರನ್ನು ಎಂದು ಪ್ರಶಂಸಿದರು.

ಜೊತೆಗೆ ನೀರಿನ ಕೊರತೆಯಿರುವ ಗುಜರಾತ್ನಲ್ಲಿ ಜಲಮಂದಿರ್ ಯೋಜನೆ ಪ್ರಮುಖ ಪಾತ್ರ ವಹಿಸಿದ್ದು, ನೀರು ಸಾಕಷ್ಟು ಮಟ್ಟದಲ್ಲಿ ಹೆಚ್ಚಲು ಕಾರಣವಾಗಿದೆ. ಸ್ಥಳೀಯ ಮಟ್ಟದಲ್ಲಿ ಎಲ್ಲರೂ ಇದೇ ರೀತಿ ಜಾಗೃತರಾದರೇ ಅಭಿಯಾನವನ್ನೇ ಪ್ರಾರಂಭಿಸಬಹುದು ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನಸ್ವಾಮಿ ಕಾಲ್ತುಳಿತಕೇಸ್‌ನ ಕ್ಲೀನ್ ಚಿಟ್ ವರದಿ ಸಿಕ್ಕ ಬಳಿ ನಾನೇ ಸುಟ್ಟು ಹಾಕ್ತೀನಿ

ರೇಪಿಸ್ಟ್‌ಗಳನ್ನು ರಕ್ಷಿಸುವವರು ಶಿಕ್ಷಣ ಸಚಿವ: ರಾಹುಲ್ ಗಾಂಧಿ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಲಾವಣ್ಯ ಹತ್ಯೆ‌ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇಕೆದಾಟು ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ತಮಿಳು ಸಿಎಂ ವಿಜಯ್ ಜೋಸೆಫ್ ಪತ್ರ

ಧರ್ಮೇಂದ್ರ ಪ್ರಧಾನ್‌ಗೆ ಸ್ವಾಗತ ನೀಡಿರುವುದು ನಾಚಿಕೆಗೇಡು: ಪ್ರಿಯಾಂಕಾ ಗಾಂಧಿ ಕಿಡಿ

ಮುಂದಿನ ಸುದ್ದಿ
Show comments