ರೇವಂತ್ ರೆಡ್ಡಿಗೆ ಪಟ್ಟ ಕಟ್ಟಲು ತೆಲಂಗಾಣಕ್ಕೆ ಬರಲಿದ್ದಾರೆ ಸೋನಿಯಾ, ರಾಹುಲ್, ಖರ್ಗೆ

Webdunia
ಗುರುವಾರ, 7 ಡಿಸೆಂಬರ್ 2023 (10:35 IST)
ಹೈದರಾಬಾದ್: ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ಇಂದು ರೇವಂತ್ ರೆಡ್ಡಿ ಅಧಿಕಾರ ಸ್ವೀಕರಿಸಲಿದ್ದಾರೆ. ಅವರ ಪಟ್ಟಾಭಿಷೇಕಕ್ಕೆ ಕಾಂಗ್ರೆಸ್ ಧುರೀಣರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬರಲಿದ್ದಾರೆ.

ತೆಲಂಗಾಣ ರಾಜ್ಯ ರಚನೆಯಾದ ಬಳಿಕ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಅಧಿಕಾರಕ್ಕೇರುತ್ತಿದೆ. ಈ ಹಿನ್ನಲೆಯಲ್ಲಿ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಸೋನಿಯಾ, ರಾಹುಲ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡಾ ಆಗಮಿಸಲಿದ್ದಾರೆ.

ಇಂದು ರೇವಂತ್ ರೆಡ್ಡಿ ಹೈದಾರಾಬಾದ್ ನಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದಕ್ಕಾಗಿ ನಿನ್ನೆಯೇ ದೆಹಲಿಗೆ ತೆರಳಿ ಸೋನಿಯಾ, ರಾಹುಲ್ ಮತ್ತು ಮಲ್ಲಿಕಾರ್ಜುನ ಖರ್ಗೆಗೆ ಆಹ್ವಾನವಿತ್ತಿದ್ದರು.

ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಒಟ್ಟು 119 ಸ್ಥಾನಗಳ ಪೈಕಿ ಕಾಂಗ್ರೆಸ್ 64 ಸ್ಥಾನ ಗೆದ್ದು ಬಹುಮತದೊಂದಿಗೆ ಅಧಿಕಾರಕ್ಕೇರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಯಂತ್ರಣ ತಪ್ಪಿ ಪಲ್ಟಿಯಾದ ಕೆಎಸ್‌ಆರ್‌ಟಿಸಿ ಬಸ್‌, ಕಂಡಕ್ಟರ್‌ ನಿಧನ

ದಿತ್ವಾ ಚಂಡಮಾರುತ ಪರಿಣಾಮ, ಶ್ರೀಲಂಕಾದ 764 ಧಾರ್ಮಿಕ ಸ್ಥಳಗಳಿಗೆ ಹಾನಿ

ಸೋನಿಯಾ ಗಾಂಧಿಗೆ ಪೌರತ್ವ ಸಿಗುವ ಮೊದಲು ವೋಟ್ ಹಾಕಿದ್ದಕ್ಕೆ ಕೋರ್ಟ್ ನೋಟಿಸ್

ಮಹಿಳೆಯರಿಗೆ ಋತುಚಕ್ರದ ರಜೆ ನೀಡಿದ್ದ ಸರ್ಕಾರಕ್ಕೆ ಶಾಕ್ ನೀಡಿದ ಹೈಕೋರ್ಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments