Webdunia - Bharat's app for daily news and videos

Install App

ಲಾಲೂ ಯಾದವ್ ಮಕ್ಕಳ ನಡುವೆ ಶುರುವಾಗಿದೆಯೇ ಕುಟುಂಬ ಕಲಹ?

Webdunia
ಸೋಮವಾರ, 11 ಜೂನ್ 2018 (09:28 IST)
ಪಾಟ್ನಾ: ತನ್ನ ಹಾಗೂ ಸಹೋದರ ತೇಜ್ ಪ್ರತಾಪ್ ಯಾದವ್ ನಡುವೆ ವೈಮನಸ್ಯವಿದೆ ಎಂಬ ವದಂತಿಗಳನ್ನು ಲಾಲೂ ಪ್ರಸಾದ್ ಯಾದವ್ ಪುತ್ರ ತೇಜಸ್ವಿ ಯಾದವ್ ತಳ್ಳಿ ಹಾಕಿದ್ದಾರೆ.

ತೇಜ್ ಪ್ರತಾಪ್ ನನ್ನ ಸಲಹೆಗಾರ ಎಂದು ಕರೆದಿರುವ ತೇಜಸ್ವಿ ಯಾದವ್, 2019 ರ ಲೋಕಸಭೆ ಚುನಾವಣೆಗೆ ನಮ್ಮ ಪಕ್ಷವನ್ನು ಹೇಗ ಬಲಪಡಿಸಬಹುದು ಎಂದು ತೇಜ್ ನನಗೆ ಸಲಹೆ ನೀಡುತ್ತಿದ್ದಾನೆ ಎಂದಿದ್ದಾರೆ.

ಇದಕ್ಕೂ ಮೊದಲು ತೇಜ್ ಪ್ರತಾಪ್ ಯಾದವ್ ಕೂಡಾ ಮಾಧ್ಯಮಗಳಿಗೆ ಈ ಬಗ್ಗೆ ಪ್ರತಿಕ್ರಿಯೆ ನೀಡಿ ನಮ್ಮ ಕುಟುಂಬದಲ್ಲಿ ಯಾವುದೇ ವೈಮನಸ್ಯಗಳಿಲ್ಲ ಎಂದು ಸ್ಪಷ್ಟಪಡಿಸಿದ್ದರು. ನಾನು ತೇಜಸ್ವಿ ಮತ್ತು ಲಾಲೂಜಿ ವಿರುದ್ಧ ಯಾವುದೇ ವೈಮನಸ್ಯವಿಟ್ಟುಕೊಂಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments