Webdunia - Bharat's app for daily news and videos

Install App

ಲಾಲೂ ಯಾದವ್ ಮಕ್ಕಳ ನಡುವೆ ಶುರುವಾಗಿದೆಯೇ ಕುಟುಂಬ ಕಲಹ?

Webdunia
ಸೋಮವಾರ, 11 ಜೂನ್ 2018 (09:28 IST)
ಪಾಟ್ನಾ: ತನ್ನ ಹಾಗೂ ಸಹೋದರ ತೇಜ್ ಪ್ರತಾಪ್ ಯಾದವ್ ನಡುವೆ ವೈಮನಸ್ಯವಿದೆ ಎಂಬ ವದಂತಿಗಳನ್ನು ಲಾಲೂ ಪ್ರಸಾದ್ ಯಾದವ್ ಪುತ್ರ ತೇಜಸ್ವಿ ಯಾದವ್ ತಳ್ಳಿ ಹಾಕಿದ್ದಾರೆ.

ತೇಜ್ ಪ್ರತಾಪ್ ನನ್ನ ಸಲಹೆಗಾರ ಎಂದು ಕರೆದಿರುವ ತೇಜಸ್ವಿ ಯಾದವ್, 2019 ರ ಲೋಕಸಭೆ ಚುನಾವಣೆಗೆ ನಮ್ಮ ಪಕ್ಷವನ್ನು ಹೇಗ ಬಲಪಡಿಸಬಹುದು ಎಂದು ತೇಜ್ ನನಗೆ ಸಲಹೆ ನೀಡುತ್ತಿದ್ದಾನೆ ಎಂದಿದ್ದಾರೆ.

ಇದಕ್ಕೂ ಮೊದಲು ತೇಜ್ ಪ್ರತಾಪ್ ಯಾದವ್ ಕೂಡಾ ಮಾಧ್ಯಮಗಳಿಗೆ ಈ ಬಗ್ಗೆ ಪ್ರತಿಕ್ರಿಯೆ ನೀಡಿ ನಮ್ಮ ಕುಟುಂಬದಲ್ಲಿ ಯಾವುದೇ ವೈಮನಸ್ಯಗಳಿಲ್ಲ ಎಂದು ಸ್ಪಷ್ಟಪಡಿಸಿದ್ದರು. ನಾನು ತೇಜಸ್ವಿ ಮತ್ತು ಲಾಲೂಜಿ ವಿರುದ್ಧ ಯಾವುದೇ ವೈಮನಸ್ಯವಿಟ್ಟುಕೊಂಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

ಮುಂದಿನ ಸುದ್ದಿ
Show comments