Webdunia - Bharat's app for daily news and videos

Install App

ಕೇವಲ 5 ರೂ. ಗಾಗಿ ರಿಕ್ಷಾ ಡ್ರೈವರ್ ನ ಕುತ್ತಿಗೆ ಸೀಳಿದರು!

Webdunia
ಸೋಮವಾರ, 17 ಜುಲೈ 2017 (09:31 IST)
ನವದೆಹಲಿ: ನಾವು ನೀವು ರಿಕ್ಷಾದಲ್ಲಿ ಓಡಾಡುವಾಗ ರಿಕ್ಷಾ ಡ್ರೈವರ್ ಜತೆ ಬಾಡಿಗೆಗಾಗಿ ಕಿತ್ತಾಡಿದ ಘಟನೆಗಳು ಎಷ್ಟೋ ನಡೆದಿರಬಹುದು. ಆದರೆ ಹೀಗೇ ಕೇವಲ 5 ರೂ. ಗಾಗಿ ಕಾದಾಡಿದ ಇಬ್ಬರು ರಿಕ್ಷಾ ಡ್ರೈವರ್ ಗೇ ಚಾಕು ಹಾಕಿದ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.


 
ಆರೋಪಿಗಳು ಕುಡಿದ ಮತ್ತಿನಲ್ಲಿದ್ದ ಎಂಬುದು ಗಮನಿಸಬೇಕಾದ ಅಂಶ. ಟಾಂಗಾ ರಿಕ್ಷಾ ಹತ್ತಿದವರು ನವದೆಹಲಿಯ ರೈಲ್ವೇ ಸ್ಟೇಷನ್ ಬಳಿ ಬಿಡಲು 20 ರೂ. ಕೊಡುವುದಾಗಿ ಒಪ್ಪಿಕೊಂಡಿದ್ದರು. ಆದರೆ ತನ್ನ ನಿಲ್ದಾಣ ತಲುಪಿದ ಮೇಲೆ ತಗಾದೆ ತೆಗೆದರು.

20 ರೂ. ಬದಲು 15 ರೂ. ನೀಡಿದ್ದರು. ಇನ್ನುಳಿದ 5 ರೂ.ಗಾಗಿ ಡ್ರೈವರ್ ಮತ್ತು ಆರೋಪಿ ಪ್ರಯಾಣಿಕರ ನಡುವೆ ಕಿತ್ತಾಟವೇ ನಡೆದಿದೆ. ಇದೇ ಕಿತ್ತಾಟದ ಭರದಲ್ಲಿ ಆರೋಪಿ ರಿಕ್ಷಾ ಡ್ರೈವರ್ ನ ಕುತ್ತಿಗೆ ಸೀಳಿದ್ದಾರೆ. ಇದೀಗ ಡ್ರೈವರ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ.. ಜಹೀರ್ ಖಾನ್, ರಾಹುಲ್ ದ್ರಾವಿಡ್ ಗೆ ಅವಮಾನ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್‌ ಪೊಲೀಸ್ ಠಾಣೆಗೆ ಹಾಜರಾದ ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ

ಮುಂಬೈ: ಎಂಎನ್‌ಎಸ್ ಮುಖಂಡನ ಪುತ್ರನ ದೌಲತ್ತಿಗೆ ಸರಿಯಾಗಿ ಮಾಡಿದ ಖಾಕಿ

ಟ್ರಾಫಿಕ್‌ ಜಾಮ್‌ಗೆ ಸುಸ್ತು: ಖಾಸಗಿ ಮೇಲ್ಸೇತುವೆ ನಿರ್ಮಿಸಲು ಮುಂದಾದ ಪ್ರೆಸ್ಟೀಜ್ ಗ್ರೂಪ್‌

ದ.ಕನ್ನಡದಲ್ಲಿ ಹೆಚ್ಚುತ್ತಿರುವ ಮಲೇರಿಯಾ ಪ್ರಕರಣ: ವಲಸೆ ಕಾರ್ಮಿಕರ ಮೇಲೆ ಹೆಚ್ಚಿನ ನಿಗಾ

ಪಹಲ್ಗಾಮ್‌ ದಾಳಿ, ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರಿಗೆ ಬಿಗ್‌ ಶಾಕ್‌

ಮುಂದಿನ ಸುದ್ದಿ
Show comments