ಬಡ್ತಿಯಲ್ಲಿ ಮೀಸಲು ರದ್ದಾದರೆ ದಂಗೆ !

Webdunia
ಶನಿವಾರ, 2 ಏಪ್ರಿಲ್ 2022 (12:57 IST)
ನವದೆಹಲಿ : ಸರ್ಕಾರಿ ಹುದ್ದೆಗಳ ಬಡ್ತಿ ವೇಳೆ ಪರಿಶಿಷ್ಟಜಾತಿ, ಪಂಗಡದ ನೌಕರರಿಗೆ ಮೀಸಲಾತಿಯನ್ನು ರದ್ದುಗೊಳಿಸಿದರೆ,

 ನೌಕರರು ದಂಗೆ ಏಳುವ ಹಾಗೂ ಹಲವು ವ್ಯಾಜ್ಯಗಳು ಆರಂಭವಾಗುವ ಸಾಧ್ಯತೆ ಇದೆ ಎಂದು ನೀಡಲಾಗುತ್ತಿರುವ ಕೇಂದ್ರ ಸರ್ಕಾರ ಕಳವಳ ವ್ಯಕ್ತಪಡಿಸಿದೆ.

ಎಸ್ಸಿ/ ಎಸ್ಟಿಸಮುದಾಯದ ನೌಕರರಿಗೆ ಉದ್ಯೋಗದಲ್ಲಿ ಬಡ್ತಿ ನೀಡುವುದನ್ನು ರದ್ದು ಮಾಡಿ 2017ರಲ್ಲಿ ದೆಹಲಿ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ವೇಳೆ ಕೇಂದ್ರ ಸರ್ಕಾರ ಈ ಅಫಿಡವಿಟ್ ಸಲ್ಲಿಸಿದೆ.

ಎಸ್ಸಿ/ಎಸ್ಟಿಸಮುದಾಯ ಸರ್ಕಾರಿ ಉದ್ಯೋಗದಲ್ಲಿ ಸೂಕ್ತ ಪ್ರಾತಿನಿಧ್ಯ ಹೊಂದಿಲ್ಲ ಎನ್ನುವ ಯಾವುದೇ ದಾಖಲೆ ಇಲ್ಲದೇ ಈ ರೀತಿ ಮೀಸಲು ನೀಡಬಾರದು ಎಂದು ದೆಹಲಿ ಹೈಕೋರ್ಟ್ ಸ್ಪಷ್ಟಪಡಿಸಿತ್ತು.
ಈ ಬಗ್ಗೆ ಅಫಿಡವಿಟ್ ಸಲ್ಲಿಸಿರುವ ಕೇಂದ್ರ ಸರ್ಕಾರ, ‘ಬಡ್ತಿಯಲ್ಲಿ ಮೀಸಲು ರದ್ದುಗೊಳಿಸಿದರೆ ಎಸ್ಸಿ/ಎಸ್ಟಿನೌಕರರಿಗೆ ನೀಡಲಾಗಿರುವ ಸವಲತ್ತುಗಳನ್ನು ಹಿಂದಕ್ಕೆ ಪಡೆಯಬೇಕಾಗುತ್ತದೆ.

ಇದರಿಂದಾಗಿ ಅವರ ವೇತನ, ಪಿಂಚಣಿಯಲ್ಲಿ ಪರಿಷ್ಕರಣೆ ಮಾಡಬೇಕಾಗುತ್ತದೆ. ಈ ನಡುವೆ, ಹಲವು ನೌಕರರು ನಿವೃತ್ತರಾಗಿದ್ದಾರೆ. ಅವರಿಗೆ ಪಾವತಿಸಿರುವ ಹೆಚ್ಚುವರಿ ವೇತನ/ಪಿಂಚಣಿಯನ್ನು ವಸೂಲು ಮಾಡಬೇಕಾಗುತ್ತದೆ. ತನ್ಮೂಲಕ ಹಲವು ವ್ಯಾಜ್ಯಗಳು ಸೃಷ್ಟಿಯಾಗಿ, ನೌಕರರ ದಂಗೆಗೆ ಕಾರಣವಾಗುವ ಸಾಧ್ಯತೆ .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments