Webdunia - Bharat's app for daily news and videos

Install App

ಯೋಗಿ ಪ್ರಚಾರದಲ್ಲಿ ಗಲಭೆ ?

Webdunia
ಮಂಗಳವಾರ, 1 ಫೆಬ್ರವರಿ 2022 (17:51 IST)
ಲಕ್ನೋ  : ಸಮಾಜವಾದಿ ಪಕ್ಷದ ಕೆಂಪು ಟೋಪಿಗಳಲ್ಲಿ ಅಯೋಧ್ಯೆಯಲ್ಲಿ ಗುಂಡಿಕ್ಕಿ ಕೊಂದ ಮತು ಮುಜಪ್ಫರ್ನಗರದ ಗಲಭೆಯಲ್ಲಿ ಮೃತಪಟ್ಟಕರ ಸೇವಕರ ರಕ್ತ ಅಡಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸಮಾಜವಾದಿ ಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ.
 
ಉತ್ತರಪ್ರದೇಶದಲ್ಲಿ ಈ ಹಿಂದೆ ಆಡಳಿತ ನಡೆಸಿದ್ದ ಸಮಾಜವಾದಿ ಪಕ್ಷ ಹಜ್ ಭವನ ನಿರ್ಮಿಸಿ, ಅಯೋಧ್ಯೆ ಮೇಲೆ ದಾಳಿ ನಡೆಸಿದ ಉಗ್ರರ ರಕ್ಷಣೆ ಮಾಡಿದ್ದರೆ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಾನಸ ಸರೋವರ ಭವನ ನಿರ್ಮಿಸಿತು.

ಅಷ್ಟುಮಾತ್ರವಲ್ಲ ರಾಜ್ಯದ ರೈತರ ದೊಡ್ಡ ಪ್ರಮಾಣದ ಸಾಲ ಮನ್ನಾ ಮಾಡಿತು. ಇದೇ ಎರಡೂ ಸರ್ಕಾರಗಳ ನಡುವಿನ ವ್ಯತ್ಯಾಸ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾತ್ ಸಮಾಜವಾದಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments