Select Your Language

Notifications

webdunia
webdunia
webdunia
webdunia

ನದಿಯ ಸೇತುವೆ ಮುಳುಗಡೆ ?

ನದಿಯ ಸೇತುವೆ ಮುಳುಗಡೆ ?
ಅಂಕೋಲಾ , ಭಾನುವಾರ, 22 ಮೇ 2022 (09:42 IST)
ಅಂಕೋಲಾ : ಕಳೆದೊಂದು ವಾರದಿಂದ ಅಬ್ಬರಿಸುತ್ತಿದ್ದ ವರುಣ ಈಗ ಕೊಂಚ ಶಾಂತವಾಗಿದ್ದಾನೆ.
 
ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಮಳೆಯಿಂದಾಗಿ ಅಂಕೋಲದ ಗಂಗಾವಳಿ ನದಿಗೆ ಅಡ್ಡಲಾಗಿ ಕಟ್ಟಿದ್ದ ತಾತ್ಕಾಲಿಕ ಸೇತುವೆ ಹಾಗೂ ಗುಳ್ಳಾಪುರ ಮತ್ತು ಡೊಂಗ್ರಿ ಗ್ರಾಮ ಸಂಪರ್ಕಿಸುವ ಸೇತುವೆ ಮುಳುಗಡೆಯಾಗಿದೆ.

ಭಟ್ಕಳದ ಜಾಲಿಯಲ್ಲಿ ಮಣ್ಣು ಕುಸಿದು ಕಾರು ಹಳ್ಳಕ್ಕೆ ಬಿದ್ದಿದೆ. ದಾವಣಗೆರೆಯ ನ್ಯಾಮತಿ ತಾಲೂಕಿನ ಮಾರಗೊಂಡನಹಳ್ಳಿ ಗ್ರಾಮದಲ್ಲಿ ಕಟಾವು ಮಾಡಿ ಬಣವೆ ಹಾಕಿದ್ದ ಭತ್ತ ಮಳೆ ನೀರಿಗೆ ನೆನದು ಮೊಳಕೆ ಬಂದಿವೆ.

ಮೊಳಕೆಯೊಡೆದ ಭತ್ತ ಹಿಡಿದು ವೃದ್ಧೆ ಕಾಳಮ್ಮ ಕಣ್ಣೀರಿಟ್ಟಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಚುನಾವಣೆಗೆ ಸುಪ್ರೀಂಕೋರ್ಟ್ ಸಮ್ಮತಿ