Webdunia - Bharat's app for daily news and videos

Install App

ಮುಖ್ಯಮಂತ್ರಿ ಆಸನದ ಮೇಲೆ ಲಾಲು ಪ್ರಸಾದ್

Webdunia
ಸೋಮವಾರ, 13 ಫೆಬ್ರವರಿ 2017 (12:37 IST)
ಹಿರಿಯ ರಾಜಕಾರಣಿ, ಆರ್‌ಜೆ‌ಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಇತ್ತೀಚಿಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಕುರ್ಚಿಯ ಮೇಲೆ ಕುಳಿತಿದ್ದು ವ್ಯಾಪಕ ಚರ್ಚೆಗೆ ಗುರಿಯಾಗಿದೆ. 

ರಾಷ್ಟ್ರೀಯ ಸುದ್ದಿವಾಹಿನಿಯೊಂದು ಪ್ರಕಟಿಸಿರುವ ವರದಿಯ ಪ್ರಕಾರ ಇತ್ತೀಚಿಗೆ ಪಾಟ್ಣಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಲಾಲು ಪ್ರಸಾದ್ ಯಾದವ್ ಅವರನ್ನು ಆಹ್ವಾನಿಸಲಾಗಿತ್ತು. ಸ್ಥಳಕ್ಕೆ ತಲುಪಿದ ರಾಜ್ಯದ ಮುಖ್ಯಮಂತ್ರಿ ನಿತೀಶ್ ಅವರಿಗೆ ಮೀಸಲಾಗಿಟ್ಟಿದ್ದ ಸೀಟಿನಲ್ಲಿ ಆಸೀನರಾಗಿದ್ದಾರೆ.
 
ಕಾರ್ಯಕ್ರಮದ ಆಯೋಜಕರು ಸವಿನಯವಾಗಿ ಈ ಕುರಿತು ಮನವರಿಕೆ ಮಾಡಿಸಿದಾಗಲೇ ಲಾಲು ಅವರಿಗೆ ತಮ್ಮ ತಪ್ಪಿನ ಅರಿವಾಗಿದ್ದು. ಯಾವುದೇ ಬಲವಂತವಿಲ್ಲದೆ ತಕ್ಷಣ ಅವರು ಆ ಕುರ್ಚಿಯಿಂದ ಎದ್ದು ತಮಗಾಗಿ ಮೀಸಲಾಗಿಟ್ಟಿದ್ದ ಆಸದನದ ಮೇಲೆ ಹೋಗಿ ಕುಳಿತಿದ್ದಾರೆ.
 
ಕೆಲ ದಿನಗಳ ಹಿಂದಷ್ಟೇ ಸಿಖ್ ಗುರು ಗೋವಿಂದ ಸಿಂಗರ 350ನೇ ಜನ್ಮದಿನದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಕ್ಕದಲ್ಲೇ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರಿಗೆ ಆಸನ ಕಲ್ಪಿಸಲಾಗಿದ್ದು ತನಗೆ ಆ ಸಾಲಿನಲ್ಲಿ ಆಸನ ಕಲ್ಪಿಸಲಾಗಿರಲಿಲ್ಲ ಎಂಬ ಕಾರಣಕ್ಕೆಆರ್‌ಜೆಡಿ ಗರಂ ಆಗಿತ್ತು.
 
ಬಳಿಕ ಆಯೋಜಕರು ಲಾಲು ಅವರಿಗೆ ಅಪಮಾನವನ್ನುಂಟು ಮಾಡುವ ಯಾವುದೇ ಉದ್ದೇಶ ಇರಲಿಲ್ಲ ಎಂದು ಹೇಳಿದ ಮೇಲೆ ಲಾಲು ಕೋಪ ತಣ್ಣಗಾಗಿತ್ತು. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ಗೆ ನುಗ್ಗಿ ಹೊಡೆಯಿರಿ: ಅಮಿತ್ ಶಾ ಬಳಿ ಇದನ್ನೇ ಹೇಳಿದ್ದೇನೆ ಎಂದ ಸಚಿವ ಸಂತೋಷ್‌ ಲಾಡ್‌

ಇಂದಿರಾಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಸಿದ್ದರಾಮಯ್ಯರನ್ನು ಉಚ್ಛಾಟಿಸುವ ಧಮ್‌ ಇದ್ಯಾ: ಡಿಕೆಶಿಗೆ ಅಶೋಕ್‌ ಸವಾಲು

ಗಡಿಯಲ್ಲಿ ಮತ್ತೆ ಪಾಕ್‌ ಕಿರಿಕ್‌: ಅಪ್ರಚೋದಿತ ಗುಂಡಿನ ದಾಳಿಗೆ ತಕ್ಕ ಉತ್ತರ ನೀಡಿದ ಭಾರತೀಯ ಸೇನೆ

ಕೋಲ್ಕತ್ತಾದಲ್ಲಿ ಹೊತ್ತಿ ಉರಿದ ಹೋಟೆಲ್‌ ಕಟ್ಟಡ: 15 ಮಂದಿ ಸಜೀವ ದಹನ, ಹಲವರಿಗೆ ಗಾಯ

ಶೀಘ್ರದಲ್ಲೇ ಮೂರು ತಿಂಗಳ ಗೃಹಲಕ್ಷ್ಮಿ ಹಣ ರಿಲೀಸ್‌: ಸಚಿವೆ ಹೆಬ್ಬಾಳ್ಕರ್ ಹೇಳಿದ್ದೇನು

ಮುಂದಿನ ಸುದ್ದಿ
Show comments