Webdunia - Bharat's app for daily news and videos

Install App

ರಾಹುಲ್ ಗಾಂಧಿ ‘ಅಪ್ಪುಗೆ’ ಟೀಕಿಸಿದ ಆರ್ ಜೆಡಿ ವಕ್ತಾರನಿಗೆ ಗೇಟ್ ಪಾಸ್

Webdunia
ಮಂಗಳವಾರ, 24 ಜುಲೈ 2018 (09:38 IST)
ನವದೆಹಲಿ: ಮೊನ್ನೆ ಸಂಸತ್ ಕಲಾಪದ ಸಂದರ್ಭ ಪ್ರಧಾನಿ ಮೋದಿಯನ್ನು ತಬ್ಬಿಕೊಂಡ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಟೀಕಿಸಿದ ಆರ್ ಜೆಡಿ ವಕ್ತಾರ ಶಂಕರ್ ಚರಣ್ ತ್ರಿಪಾಟಿ ಅವರನ್ನು ಪಕ್ಷದ ವಕ್ತಾರ ಸ್ಥಾನದಿಂದ ವಜಾಗೊಳಿಸಲಾಗಿದೆ.

ರಾಹುಲ್ ಪ್ರಧಾನಿಯನ್ನು ತಬ್ಬಿಕೊಂಡ ತಕ್ಷಣ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಶಹಬ್ಬಾಶ್ ಗಿರಿ ಕೊಟ್ಟಿದ್ದರು. ಆದರೆ ಅವರದೇ ಪಕ್ಷದ ವಕ್ತಾರ 15 ವರ್ಷಗಳಿಂದ ಸಂಸದರಾಗಿರುವ ರಾಹುಲ್ ರಂತಹ ವ್ಯಕ್ತಿಗೆ ಇಂತಹ ವರ್ತನೆ ಶೋಭೆಯಲ್ಲ ಎಂದು ಟೀಕಿಸಿದ್ದು, ಪಕ್ಷದ ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿದೆ.

ಅಷ್ಟೇ ಅಲ್ಲದೆ ರಾಹುಲ್ ರನ್ನು ಕಣ್ಸನ್ನೆ ಸ್ಟಾರ್ ಪ್ರಿಯಾ ಪ್ರಕಾಶ್ ವಾರಿಯರ್ ಗೆ ಹೋಲಿಸಿದ್ದರು. ಇದೇ ಕಾರಣಕ್ಕೆ ಶಂಕರ್ ತ್ರಿಪಾಟಿಯನ್ನು ಪಕ್ಷದ ವಕ್ತಾರ ಹುದ್ದೆಯಿಂದ ವಜಾಗೊಳಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments