ರಾಹುಲ್ ಗಾಂಧಿ ‘ಅಪ್ಪುಗೆ’ ಟೀಕಿಸಿದ ಆರ್ ಜೆಡಿ ವಕ್ತಾರನಿಗೆ ಗೇಟ್ ಪಾಸ್

Webdunia
ಮಂಗಳವಾರ, 24 ಜುಲೈ 2018 (09:38 IST)
ನವದೆಹಲಿ: ಮೊನ್ನೆ ಸಂಸತ್ ಕಲಾಪದ ಸಂದರ್ಭ ಪ್ರಧಾನಿ ಮೋದಿಯನ್ನು ತಬ್ಬಿಕೊಂಡ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಟೀಕಿಸಿದ ಆರ್ ಜೆಡಿ ವಕ್ತಾರ ಶಂಕರ್ ಚರಣ್ ತ್ರಿಪಾಟಿ ಅವರನ್ನು ಪಕ್ಷದ ವಕ್ತಾರ ಸ್ಥಾನದಿಂದ ವಜಾಗೊಳಿಸಲಾಗಿದೆ.

ರಾಹುಲ್ ಪ್ರಧಾನಿಯನ್ನು ತಬ್ಬಿಕೊಂಡ ತಕ್ಷಣ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಶಹಬ್ಬಾಶ್ ಗಿರಿ ಕೊಟ್ಟಿದ್ದರು. ಆದರೆ ಅವರದೇ ಪಕ್ಷದ ವಕ್ತಾರ 15 ವರ್ಷಗಳಿಂದ ಸಂಸದರಾಗಿರುವ ರಾಹುಲ್ ರಂತಹ ವ್ಯಕ್ತಿಗೆ ಇಂತಹ ವರ್ತನೆ ಶೋಭೆಯಲ್ಲ ಎಂದು ಟೀಕಿಸಿದ್ದು, ಪಕ್ಷದ ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿದೆ.

ಅಷ್ಟೇ ಅಲ್ಲದೆ ರಾಹುಲ್ ರನ್ನು ಕಣ್ಸನ್ನೆ ಸ್ಟಾರ್ ಪ್ರಿಯಾ ಪ್ರಕಾಶ್ ವಾರಿಯರ್ ಗೆ ಹೋಲಿಸಿದ್ದರು. ಇದೇ ಕಾರಣಕ್ಕೆ ಶಂಕರ್ ತ್ರಿಪಾಟಿಯನ್ನು ಪಕ್ಷದ ವಕ್ತಾರ ಹುದ್ದೆಯಿಂದ ವಜಾಗೊಳಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಸ್ಪರ್ಧಾತ್ಮಕ ಪರೀಕ್ಷೆಗೆ ಹೊರಟ್ಟಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣು

ದೆಹಲಿ ವಾಯುಮಾಲಿನ್ಯ: ನಾಳೆ ಶಾಲೆಗೆ ರಜೆ ಘೋಷಣೆ, 50% ಮನೆಯಿಂದ ಕೆಲಸಕ್ಕೆ ಅನುಮತಿ

ರಾಜ್ಯದಲ್ಲಿ 13ಲಕ್ಷ ಕಾರ್ಡುಗಳು ಅನರ್ಹ, ಸಚಿವ ಕೆಎಚ್ ಮುನಿಯಪ್ಪ ಕೊಟ್ಟ ಸಲಹೆ ಏನು

ಮುಂದಿನ ಸುದ್ದಿ
Show comments