Webdunia - Bharat's app for daily news and videos

Install App

ಅಪರಿಚಿತರಿಂದ ಆರ್‌ಜೆಡಿ ನಾಯಕ ರವೀಂದ್ರ ಯಾದವ್‌ ಕೊಲೆ

Webdunia
ಶುಕ್ರವಾರ, 25 ಏಪ್ರಿಲ್ 2014 (11:36 IST)
ಬಿಹಾರದ ಸುಪೌಲ್ ಜಿಲ್ಲೆಯ ನಗರ ಥಾನಾ ಕ್ಷೇತ್ರದ ಲೋಹಿಯಾ ನಗರದ ಚೌಕಿಯ ಬಳಿ ಆರ್‌ಜೆಡಿ ನಾಯಕ ರವೀಂದ್ರ ಯಾದವ್‌ ಗುರುವಾರ ಮಧ್ಯರಾತ್ರಿ ಅಪರಿಚಿತ ವ್ಯಕ್ತಿಗಳಿಂದ ಭೀಕರವಾಗಿ ಕೊಲೆಗೀಡಾಗಿದ್ದಾರೆ ಎಂದು ಪೋಲಿಸ್ ಮೂಲಗಳು ತಿಳಿಸಿವೆ. 
 
ಲೋಹಿಯಾ ನಗರದ ಚೌಕಿಯಲ್ಲಿರುವ ತಮ್ಮ ಮನೆಯಲ್ಲಿ ರವೀಂದ್ರ ಯಾದವ್‌ ಮಲಗಿದ್ದರು. ಆಗ ಅವರಿಗೆ ದೂರವಾಣಿ ಕರೆ ಮಾಡಿದ ಕೆಲವರು ಮನೆಯಿಂದ ಹೊರಬರುವಂತೆ ಕರೆದರು. ಆ ನಂತರ ಅವರನ್ನು ಸರಳಿನಿಂದ ಥಳಿಸಿ ಸಾಯಿಸಲಾಯಿತು ಎಂದು ವರದಿಯಾಗಿದೆ. 
 
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯಾದವ್ ಸುಪೌಲ್ ವಿಧಾನಸಭಾ ಕ್ಷೇತ್ರದಿಂದ ಆರ್‌ಜೆಡಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು ಎಂದು ಪೋಲಿಸ್ ಅಧೀಕ್ಷಕರಾದ ಸುಧೀರ್ ಕುಮಾರ್ ಪೌರಿಕಾ ತಿಳಿಸಿದ್ದಾರೆ. 
 
ಅಜ್ಞಾತ ಆಪಾದಿಕರ ವಿರುದ್ಧ ಕೇಸ್ ದಾಖಲಾಗಿದ್ದು, ಅವರ ಬಂಧನಕ್ಕೆ ಬಲೆ ಬೀಸಲಾಗಿದೆ. ಶವವನ್ನು ಪೋಸ್ಟ್ ಮಾರ್ಟಮ್‌ಗೆ ಕಳುಹಿಸಲಾಗಿದೆ.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments