Webdunia - Bharat's app for daily news and videos

Install App

ಆರ್.ಕೆ. ನಗರ ಉಸಪಚುನಾವಣೆ ರದ್ದುಮಾಡಿದ ಚುನಾವಣಾ ಆಯೋಗ

Webdunia
ಸೋಮವಾರ, 10 ಏಪ್ರಿಲ್ 2017 (09:29 IST)
ಭಾರೀ ಚುನಾವಣಾ ಅಕ್ರಮ ಕಂಡುಬಂದ ಹಿನ್ನೆಲೆಯಲ್ಲಿ ಏಪ್ರಿಲ್ 12ರಂದು ನಡೆಯಬೇಕಿದ್ದ ಚೆನ್ನೈನ ಆರ್.ಕೆ. ನಗರ ಉಪಚುನಾವಣೆಯನ್ನ ಚುನಾವಣಾ ಆಯೋಗ ರದ್ದು ಮಾಡಿದೆ. ಆರೋಗ್ಯ ಸಚಿವ ವಿಜಯಭಾಸ್ಕರ್ ಮನೆ ಮೇಲೆ ಐಟಿ ದಾಳಿ ವೇಳೆ ಮತದಾರರಿಗೆ ಮತಕ್ಕಾಗಿ ಹಣ, ಉಡುಗೊರೆಗಳನ್ನ ನೀಡಿದ್ದ ಬಗ್ಗೆ ಹಲವು ದಾಖಲೆಗಳು ಪತ್ತೆಯಾಗಿದ್ದವು. ಈ ಮಾಹಿತಿಯನ್ನ ಆದಾಯ ತೆರಿಗೆ ಇಲಾಖೆ ಚುನಾವಣಾ ಆಯೋಗಕ್ಕೆ ರವಾನಿಸಿತ್ತು. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಉಪಚುನಾವಣೆಯನ್ನ ರದ್ದು ಮಾಡಲಾಗಿದೆ.

ಈ ಕುರಿತಂತೆ 29 ಪುಟಗಳ ವಿವರಣೆ ನೀಡಿರುವ ಚುನಾವಣಾ ಆಯೋಗ, ಉಪಚುನಾವಣೆಗೆ ಕೈಗೊಂಡ ಕ್ರಮಗಳು, ಚುನಾವಣಾ ಅಕ್ರಮ, ರದ್ದು ಮಾಡುತ್ತಿರುವುದಕ್ಕೆ ಕಾರಣಗಳನ್ನ ನೀಡಿದೆ. ನಿಷ್ಪಕ್ಷಪಾತ ಚುನಾವಣೆ ನಡೆಸಲು ಪಕ್ವವಾದ ಬಳಿಕ ಉಪಚುನಾವಣಾ ದಿನಾಂಕ ಪ್ರಕಟಿಸುವುದಾಗಿ ಆಯೋಗ ಹೇಳಿದೆ.

ಮಾಜಿ ಸಿಎಂ ಜಯಲಲಿತಾ ನಿಧನದ ಬಳಿಕ ತೆರವಾಗಿದ್ದ ಆರ್.ಕೆ. ನಗರ ಕ್ಷೇತ್ರದಲ್ಲಿ ಉಪಚುನಾವಣೆ ಘೋಷಿಸಲಾಗಿತ್ತು. ಪ್ರತಿಷ್ಠೆಯ ಕಣವಾಗಿದ್ದ ಈ ಕ್ಷೇತ್ರದಲ್ಲಿ ಅಣ್ಣಾಡಿಎಂಕೆಯ ಶಶಿಕಲಾ ಮತ್ತು ಪನ್ನೀರ್ ಸೆಲ್ವಂ ಬಣಗಳು ಶತಾಯಗತಾಯ ಗೆಲ್ಲುವ ಪಣ ತೊಟ್ಟಿದ್ದವು. ಚಿಹ್ನೆ ವಿಷಯದಲ್ಲೂ ಗದ್ದಲ ನಡೆದು, ಎರಡೂ ಬಣಗಳಿಗೂ ಬೇರೆ ಬೇರೆ ಚಿಹ್ನೆ ನೀಡಲಾಗಿತ್ತು. ಈ ಮಧ್ಯೆ, ಉಪಚುನಾವಣೆಯಲ್ಲಿ 90 ಕೋಟಿ ರೂ. ಮತಕ್ಕಾಗಿ ೆ ಎಂಬ ಮಾಹಿತಿ ಐಟಿ ದಾಳಿ ವೇಳೆ ಸಿಕ್ಕಿತ್ತು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಪಾಕ್‌ಗೆ ಸಹಾಯ ಮಾಡಿದ್ದಕ್ಕೆ ಟರ್ಕಿಗೆ ತಕ್ಕ ಉತ್ತರ ಕೊಟ್ಟ ಭಾರತ

ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ

ಮೂಕ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಅರೋಪ, ನ್ಯಾಯಕ್ಕಾಗಿ ಶವವಿಟ್ಟು ಪ್ರತಿಭಟನೆ

ಅರುಣಾಚಲ ಪ್ರದೇಶದ ಮೇಲೆ ಹಕ್ಕು ಚಲಾಯಿಸಲು ಬಂದ ಚೀನಾಗೆ ಖಡಕ್‌ ಉತ್ತರ ಕೊಟ್ಟ ಭಾರತ

ಭಾರತದ ಮೇಲಿನ ದಾಳಿಗೆ ಪಾಕ್‌ಗೆ ಸಹಾಯ ಮಾಡಿದ ಟರ್ಕಿ, ಕಳುಹಿಸಿದ ಡ್ರೋನ್‌ಗಳ ಲೆಕ್ಕಾ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments