Webdunia - Bharat's app for daily news and videos

Install App

ಭೀಕರ ರಸ್ತೆ ಅಪಘಾತ 17 ಸಾವು, ಐವರಿಗೆ ಗಾಯ

Webdunia
ಭಾನುವಾರ, 28 ನವೆಂಬರ್ 2021 (08:52 IST)
ಕೋಲ್ಕೊತ್ತಾ: ಮೃತದೇಹವನ್ನು ಮಸಣಕ್ಕೆ ಕರೆದೊಯುತ್ತಿದ್ದ ವಾಹನಕ್ಕೆ ಲಾರಿ ಡಿಕ್ಕಿಯಾದ ಪರಿಣಾಮ 17 ಮಂದಿ ಸಾವನ್ನಪ್ಪಿದ ಭೀಕರ ದುರಂತ ಪಶ್ಚಿಮ ಬಂಗಾಲದಲ್ಲಿ ನಿನ್ನೆ ರಾತ್ರಿ ನಡೆದಿದೆ.

ಪಶ್ಚಿಮ ಬಂಗಾಲದ ನಾಡಿಯಾದಲ್ಲಿ ಮೆಟಡೋರ್ ವಾಹನದಲ್ಲಿ ಸುಮಾರು 20 ಮಂದಿ ಮೃತದೇಹವನ್ನು ಮಣ್ಣು ಮಾಡಲು ಕರೆದೊಯ್ಯುತ್ತಿದ್ದರು. ಈ ವೇಳೆ ಟ್ರಕ್ ಒಂದಕ್ಕೆ ಮೆಟಡೋರ್ ವಾಹನ ಡಿಕ್ಕಿಯಾಗಿದ್ದು, ಸ್ಥಳದಲ್ಲೇ 17 ಮಂದಿ ಸಾವನ್ನಪ್ಪಿದ್ದಾರೆ.

ಗಾಯಗೊಂಡ ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅತಿಯಾದ ವೇಗ ಮತ್ತು ಮಂಜಿನ ಕಾರಣದಿಂದ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments