ಭೀಕರ ರಸ್ತೆ ಅಪಘಾತ 17 ಸಾವು, ಐವರಿಗೆ ಗಾಯ

Webdunia
ಭಾನುವಾರ, 28 ನವೆಂಬರ್ 2021 (08:52 IST)
ಕೋಲ್ಕೊತ್ತಾ: ಮೃತದೇಹವನ್ನು ಮಸಣಕ್ಕೆ ಕರೆದೊಯುತ್ತಿದ್ದ ವಾಹನಕ್ಕೆ ಲಾರಿ ಡಿಕ್ಕಿಯಾದ ಪರಿಣಾಮ 17 ಮಂದಿ ಸಾವನ್ನಪ್ಪಿದ ಭೀಕರ ದುರಂತ ಪಶ್ಚಿಮ ಬಂಗಾಲದಲ್ಲಿ ನಿನ್ನೆ ರಾತ್ರಿ ನಡೆದಿದೆ.

ಪಶ್ಚಿಮ ಬಂಗಾಲದ ನಾಡಿಯಾದಲ್ಲಿ ಮೆಟಡೋರ್ ವಾಹನದಲ್ಲಿ ಸುಮಾರು 20 ಮಂದಿ ಮೃತದೇಹವನ್ನು ಮಣ್ಣು ಮಾಡಲು ಕರೆದೊಯ್ಯುತ್ತಿದ್ದರು. ಈ ವೇಳೆ ಟ್ರಕ್ ಒಂದಕ್ಕೆ ಮೆಟಡೋರ್ ವಾಹನ ಡಿಕ್ಕಿಯಾಗಿದ್ದು, ಸ್ಥಳದಲ್ಲೇ 17 ಮಂದಿ ಸಾವನ್ನಪ್ಪಿದ್ದಾರೆ.

ಗಾಯಗೊಂಡ ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅತಿಯಾದ ವೇಗ ಮತ್ತು ಮಂಜಿನ ಕಾರಣದಿಂದ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಫೋಟಕ್ಕೂ ಮುನ್ನಾ ಮನೆಗೆ ಭೇಟಿ ಕೊಟ್ಟ ಬಾಂಬರ್‌ ಉಮರ್ ಮಾಡಿದ್ದೇನು ಗೊತ್ತಾ

Karnataka Weather, ಚಳಿಯ ಜತೆಗೆ ರಾಜ್ಯದ ಈ ಭಾಗದಲ್ಲಿ ಇಂದು, ನಾಳೆ ಮಳೆ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಮುಂದಿನ ಸುದ್ದಿ
Show comments