Webdunia - Bharat's app for daily news and videos

Install App

ಕೇದಾರನಾಥದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ

Webdunia
ಶುಕ್ರವಾರ, 20 ಅಕ್ಟೋಬರ್ 2017 (17:55 IST)
ಉತ್ತರಾಖಂಡ್: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಪುಣ್ಯಕ್ಷೇತ್ರ ಕೇದಾರನಾಥಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಇದೇವೇಳೆ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಇಲ್ಲಿ ಕೆಲ ವರ್ಷಗಳನ್ನು ಕಳೆದಿದ್ದೇನೆ. ಭೋಲೆ ಬಾಬಾ ಅವರ ಸೇವೆ ಮಾಡಿಕೊಂಡಿದ್ದೆ. ಅವರು ಆಶೀರ್ವದಿಸಿ ನನ್ನನ್ನು 125 ಕೋಟಿ ಜನರ ಸೇವೆಗೆ ಕಳುಹಿಸಿದರು ಎಂದರು.

'ಕೇದಾರನಾಥ ಪುಣ್ಯ ಕ್ಷೇತ್ರದ ಸರ್ವ ರೀತಿಯಲ್ಲಿ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ. ಪ್ರತಿ ವರ್ಷ ಇಲ್ಲಿಗೆ 10 ಲಕ್ಷ ಮಂದಿ ಯಾತ್ರಿಗಳು ಬರಬೇಕು. ಇಲ್ಲಿಗೆ ಬರುವ ಭಕ್ತರಿಗೆ ಸಾರಿಗೆ , ವಸತಿ, ಊಟ ಸೇರಿದಂತೆ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡುವುದು ನಮ್ಮ ಗುರಿ ಎಂದರು.

ಧಾರ್ಮಿಕ ಕ್ಷೇತ್ರ ಜತೆಗೆ ಪ್ರವಾಸಿ ತಾಣವಾಗಿ ಅಭಿವೃದ್ಧಿ ಮಾಡುವ ಗುರಿಯಿದೆ. ಇಲ್ಲಿರುವ ಮಂದಾಕಿನಿ ನದಿಯಲ್ಲಿ ಸಂಗೀತ ಕಾರಂಜಿ, ಘಾಟ್‌ ನಿರ್ಮಾಣ ಮಾಡಿ ಅಭಿವೃದ್ಧಿ ಮಾಡುವ ನಿಟ್ಟಿಯಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿದ್ದೆಗೆ ಜಾರಿದಾಗ ಪರ್ಸ್‌, ಮೊಬೈಲ್ ಕಳವು, ಮಹಿಳೆ ಮುಂದೆ ನಡೆದುಕೊಂಡ ರೀತಿಗೆ ರೈಲಿನ ಗಾಜು ಪುಡಿ ಪುಡಿ, Video

ವೇಷ ಧರಿಸಿ ಭಿಕ್ಷಾಟನೆಗಿಳಿದ ಯೂಟ್ಯೂಬರ್‌, ಆದರೆ ಅಚ್ಚರಿಯ ವಿಷಯವೇನೆಂದರೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಮಿತ್ ಶಾ ಜೊತೆ ಮುಖ್ಯಮಂತ್ರಿಗಳ ಸಭೆಯಲ್ಲಿ ಡಿಕೆಶಿ, ದಳಪತಿ ವಿಜಯ್ ಫುಲ್ ಗುಸು ಗುಸು ಮಾತುಕತೆ Video

ಈ ವ್ಯಕ್ತಿಯ ಮೂತ್ರಕೋಶದಲ್ಲಿದ್ದ ಕಲ್ಲಿನ ಗಾತ್ರ ನೋಡಿ ವೈದ್ಯರೇ ಶಾಕ್: ಹೀಗೂ ಇರುತ್ತಾ ಎಂದು ಬೆರಗಾಗುತ್ತೀರಿ Video

ಮುಂದಿನ ಸುದ್ದಿ
Show comments