Webdunia - Bharat's app for daily news and videos

Install App

ರಾಜ್ಯದ ಹಕ್ಕುಗಳನ್ನು ದೋಚುತ್ತಿದ್ದಾರೆ: ಭಗವಂತ್ ಮಾನ್

Webdunia
ಶನಿವಾರ, 2 ಏಪ್ರಿಲ್ 2022 (13:40 IST)
ಚಂಡೀಗಢ : ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿನ ಹಕ್ಕುಗಳನ್ನು ದೋಚುತ್ತಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಆರೋಪಿಸಿದ್ದಾರೆ.

ಚಂಡೀಗಢವನ್ನು ತಕ್ಷಣವೇ ಪಂಜಾಬ್ಗೆ ವರ್ಗಾಯಿಸುವ ನಿರ್ಣಯವನ್ನು ಅಂಗೀಕರಿಸಿದ ಒಂದು ದಿನದ ಬಳಿಕ ಅಧಿವೇಶನದಲ್ಲಿ ಮಾತನಾಡಿದ ಭಗವಂತ್ ಮಾನ್ ಅವರು,

ಭಾರತವನ್ನು ಮುಕ್ತಗೊಳಿಸಲು ಪಂಜಾಬ್ನ ಜನರು ಶೇಕಡಾ 80 ರಷ್ಟು ತ್ಯಾಗ ಮಾಡಿದ್ದಾರೆ. ಆದರೆ ಭಾರತದ ಪ್ರಧಾನಿ ಪಂಜಾಬ್ನ ಹಕ್ಕುಗಳನ್ನು ದೋಚುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. 

ತಮ್ಮ ರಾಜ್ಯಗಳ ಹಕ್ಕುಗಳನ್ನು ರಕ್ಷಿಸಲು ದಕ್ಷಿಣದ ರಾಜ್ಯಗಳ ನಾಯಕರು ಪ್ರದರ್ಶಿಸಿದಂತೆಯೇ ಏಕತೆ ಮತ್ತು ಧನ್ಯತೆಯ ಮನೋಭಾವವನ್ನು ಪ್ರದರ್ಶಿಸಲು ರಾಜ್ಯದ ಎಲ್ಲಾ ಸಂಸದರು ಮತ್ತು ಶಾಸಕರು ಒಂದಾಗಬೇಕು ಎಂದು ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments