ಮಧ್ಯರಾತ್ರಿ ಒಂಟಿ ಮಹಿಳೆ ಕಟ್ಟಿ ಹಾಕಿ ದೋಚಿದ ಖದೀಮರು

Webdunia
ಶನಿವಾರ, 13 ನವೆಂಬರ್ 2021 (10:30 IST)
ಬೆಂಗಳೂರು: ಮಧ‍್ಯರಾತ್ರಿಯಲ್ಲಿ ಒಂಟಿ ಮಹಿಳೆ ವಾಸಿಸುತ್ತಿದ್ದ ಮನೆಗೆ ನುಗ್ಗಿದ ಖದೀಮರು ಆಕೆಯನ್ನು ಕಟ್ಟಿ ಹಾಕಿ ನಗ-ನಗದು ದೋಚಿದ ಘಟನೆ ದೊಡ್ಡಜಾಲದಲ್ಲಿ ನಡೆದಿದೆ.

ಮಹಿಳೆ ಏಕಾಂಗಿಯಾಗಿದ್ದಾಳೆಂದು ತಿಳಿದಿದ್ದ ಖದೀಮರು ಮನೆಗೆ ಪ್ರವೇಶಿಸಿದ್ದು. ಬಳಿಕ ಮಹಿಳೆಯ ಬಾಯಿಗೆ ಬಟ್ಟೆ ತುರುಕಿ, ಕೈ ಕಾಲುಗಳನ್ನು ಕಟ್ಟಿ ಹಾಕಿ ಚಿನ್ನಾಭರಣ, ಹಣ ಎಗರಿ ನಾಪತ್ತೆಯಾಗಿದ್ದರು. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.

ಮಹಿಳೆಯ ಮಗ ವಿದೇಶದಲ್ಲಿದ್ದು, ದೊಡ್ಡ ಬಂಗಲೆಯಲ್ಲಿ ಆಕೆ ಏಕಾಂಗಿಯಾಗಿ ವಾಸ ಮಾಡುತ್ತಿದ್ದರು. ಈ ವಿಚಾರವನ್ನು ತಿಳಿದೇ ಆರೋಪಿಗಳು ಸ್ಕೆಚ್ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments