Webdunia - Bharat's app for daily news and videos

Install App

ಅಳಿಯ, ಭಾವನ ಉದ್ಯಮಕ್ಕಾಗಿ ಭೂಮಿ ನೀಡುವುದು ಸಾಧ್ಯವಿಲ್ಲ: ಯೋಗಿ ಆದಿತ್ಯನಾಥ್

Webdunia
ಮಂಗಳವಾರ, 19 ಡಿಸೆಂಬರ್ 2023 (01:00 IST)
ಹಿಂದೆ ರೈತರು ಭೂಮಿ ಕಳೆದುಕೊಂಡರೆ ಉದ್ಯೋಗ ಸೃಷ್ಟಿಯಾಗುತ್ತಿತ್ತು. ಆದರೆ, ಪ್ರಧಾನಿ ಮೋದಿ ರೈತರ ಭೂಮಿ ಹೊರತಾಗಿಯೂ ಉದ್ಯೋಗ ಸೃಷ್ಟಿ ಮಾಡಬಹುದು ಎಂದು ತೋರಿಸಿಕೊಟ್ಟಿದ್ದಾರೆ. ಅಳಿಯ ಅಥವಾ ಭಾವನ ಉದ್ಯಮಕ್ಕಾಗಿ ಭೂಮಿ ನೀಡುವುದು ಇನ್ನುಮುಂದೆ ಸಾಧ್ಯವಿಲ್ಲ ಎಂದು ರಾಬರ್ಟ್ ಕುರಿತು ಸಿಎಂ ಯೋಗಿ ಆದಿತ್ಯನಾಥ್ ಪರೋಕ್ಷ ವಾಗ್ದಾಳಿ ನಡೆಸಿದರು.
 
ಕೇಂದ್ರ ಸರ್ಕಾರದ ಅಭಿವೃದ್ಧಿ ಕೆಲಸಗಳ ಕುರಿತು ಲೆಕ್ಕ ಕೇಳುವ ರಾಹುಲ್ ಗಾಂಧಿ, ತಮ್ಮ ಕುಟುಂಬದ ಮೂರು ತಲೆಮಾರುಗಳು ಮಾಡಿರುವ ಕೆಲಸವನ್ನು ಹೇಳಲಿ ಎಂದು ಅಮಿತ್ ಷಾ ರಾಹುಲ್ ಗಾಂಧಿಗೆ ಸವಾಲ್ ಹಾಕಿದ್ದಾರೆ.
 
ಅಮೇಥಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಗುಜರಾತ್ ಬಗ್ಗೆ ಮಾತನಾಡುವ ರಾಹುಲ್, ತಮ್ಮ ಕ್ಷೇತ್ರದಲ್ಲಿ ಏನು ಅಭಿವೃದ್ಧಿ ಮಾಡಿದ್ದಾರೆ ಎಂದು ಪ್ರಶ್ನಿಸಿದರು.
 
ಕೇಂದ್ರ ಸಚಿವೆ ಸ್ಮೃತಿ ಇರಾನಿ ಮಾತನಾಡಿ, ಕೊಟ್ಟ ಮಾತಿನಂತೆ ಕ್ಷೇತ್ರದ  ಜನರೊಂದಿಗೆ ಸಂಪರ್ಕದಲ್ಲಿದ್ದೇನೆ. ಹೀಗಾಗಿಯೇ ರಾಹುಲ್ ಗಾಂಧಿ ಸಹ ಅಮೇಥಿಗೆ ಆಗಾಗ ಭೇಟಿ ನೀಡುತ್ತಿರುತ್ತಾರೆ. ಬಿಜೆಪಿಯಿಂದ ಗಾಂಧಿಗಳು ಹಿಂದೆಗಿಂತಲೂ ಹೆಚ್ಚು ಸಲ ಅಮೇಥಿಗೆ ಭೇಟಿ ನೀಡುತ್ತಿದ್ದಾರೆ  ಎಂದು ಲೇವಡಿ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments