Webdunia - Bharat's app for daily news and videos

Install App

ಉತ್ತರ ಪ್ರದೇಶದಲ್ಲಿ ಭಾರೀ ದರೋಡೆ: ಸಿಎಂ ಯೋಗಿ ಕೆಂಡಾಮಂಡಲ

Webdunia
ಬುಧವಾರ, 17 ಮೇ 2017 (07:12 IST)
ಲಕ್ನೋ: ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹಿಂದೆಂದಿಗಿಂತಲೂ ಬಿಗಿಗೊಳಿಸಿದ್ದೇನೆಂಬ ಭಾವನೆಯಲ್ಲಿದ್ದ ಸಿಎಂ ಯೋಗಿಗೆ ಆಭರಣದ ಅಂಗಡಿಯಲ್ಲಿ ನಡೆದ ಭಾರೀ ದರೋಡೆ ಪ್ರಕರಣ ಆಕ್ರೋಶ ಮೂಡಿಸಿದೆ.

 
ಮಥುರಾದಲ್ಲಿ ಸೋಮವಾರ ಜ್ಯುವೆಲ್ಲರಿಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು, ಇಬ್ಬರು ಜ್ಯುವೆಲ್ಲರ್ ಗಳನ್ನು ಕೊಲೆ ಮಾಡಿ ಸುಮಾರು 4 ಕೋಟಿ ರೂ. ದೋಚಿ ಪರಾರಿಯಾಗಿದ್ದರು. ಘಟನೆಯ  ಬಗ್ಗೆ ತನಿಖೆ ನಡೆಸಲು ಉನ್ನತ ಪೊಲೀಸ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಯಾವುದೇ ಪ್ರಭಾವಶಾಲಿಗಳ ಕೈವಾಡವಿದ್ದವೂ, ಆರೋಪಿಗಳನ್ನು ಸುಮ್ಮನೇ ಬಿಡೋದಿಲ್ಲ ಎಂದು ಸಿಎಂ ಯೋಗಿ ಸದನದಲ್ಲಿ ಗುಡುಗಿದ್ದಾರೆ. ತನಿಖೆ ನಡೆಸಲು ಕಾಲಮಿತಿ ನೀಡಲಾಗಿದ್ದು, ಅಷ್ಟರೊಳಗೆ ಪೊಲೀಸರು ತನಿಖೆ ಪೂರ್ಣಗೊಳಿಸಲಿದ್ದಾರೆ ಎಂದು ಸಿಎಂ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್ ದಾಳಿಗೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್ ನಾಯಕ ಖಮೇನಿ ಜನತೆಗೆ ಸಂದೇಶ

ಇರಾನ್ ಬೆನ್ನಲ್ಲೇ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ ಸರ್ಕಾರ

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

Sonia Gandhi: ಹಿರಿಯ ನಾಯಕಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

Air India Plane Crash: ತಾಯ್ನಾಡಿಗೆ ತಲುಪಿದ ಸಿಬ್ಬಂದಿ ಲಾಮ್‌ನುಂಥೆಮ್‌ ಮೃತದೇಹ

ಮುಂದಿನ ಸುದ್ದಿ
Show comments