Webdunia - Bharat's app for daily news and videos

Install App

ಪ್ರವಾಸ ರದ್ದುಗೊಳಿಸಿದ್ದರಿಂದ ಶಾಲೆಯನ್ನೇ ಧ್ವಂಸಗೊಳಿಸಿದ ವಿದ್ಯಾರ್ಥಿಗಳು

Webdunia
ಸೋಮವಾರ, 11 ಜುಲೈ 2016 (15:13 IST)
ಒಂದು ವೇಳೆ, ನೀವು ವಿದ್ಯಾರ್ಥಿಯಾಗಿದ್ದರೆ, ಒಂದು ವೇಳೆ, ಶಾಲಾ ಅಡಳಿತ ಮಂಡಳಿ ಕೆಲ ಕಾರಣಗಳಿಂದ ಪ್ರವಾಸ ರದ್ದುಗೊಳಿಸಿದ್ದರೆ ನೀವು ಏನು ಮಾಡುತ್ತಿದ್ದೀರಿ? ಇಲ್ಲಿನ ವಿದ್ಯಾರ್ಥಿಗಳು ಶಾಲೆಯನ್ನೇ ಧ್ವಂಸಗೊಳಿಸಿದ ಹೇಯ ಘಟನೆ ಬಿಹಾರ್ ರಾಜ್ಯದ ನಳಂದಾ ಜಿಲ್ಲೆಯಲ್ಲಿ ನಡೆದಿದೆ.
 
ಶಾಲಾ ಅಡಳಿತ ಮಂಡಳಿ ಕೆಲ ಕಾರಣಗಳಿಂದ ಪ್ರವಾಸ ರದ್ದುಗೊಳಿಸಿರುವುದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಶಾಲೆಯಲ್ಲಿನ ಪೀಠೋಪಕರಣಗಳನ್ನು ಧ್ವಂಸಗೊಳಿಸಿ ತಮ್ಮ ಆಕ್ರೋಶವನ್ನು ಮೆರೆದಿದ್ದಾರೆ.  
 
ಪ್ರವಾಸ ರದ್ದುಗೊಳಿಸಿದ್ದರಿಂದ ಅಸಮಾಧಾನಗೊಳ್ಳುವ ಬದಲು ತಾವೇ ಓದುತ್ತಿದ್ದ ಶಾಲೆಯನ್ನೇ ಧ್ವಂಸಗೊಳಿಸಿರುವ ವಿದ್ಯಾರ್ಥಿಗಳ ವರ್ತನೆ ಭಾರಿ ಟೀಕೆಗೆ ಕಾರಣವಾಗಿದೆ.  
 
ವಿದ್ಯಾರ್ಥಿಗಳ ವಿರುದ್ಧ ಯಾವ ರೀತಿ ಕ್ರಮ ತೆಗೆದುಕೊಳ್ಳಬೇಕು ಎನ್ನುವುದು ಗೊತ್ತಾಗುತ್ತಿಲ್ಲ. ದೇಶಾದ್ಯಂತ ವಿದ್ಯಾರ್ಥಿಗಳ ಸಮುದಾಯ ಘಟನೆಯನ್ನು ತೀವ್ರವಾಗಿ ಖಂಡಿಸಿದೆ ಎಂದು ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ ರಘುವಂಶಿ ಗತಿ ನನಗಾಗಲಿಲ್ಲ.. ದೇವರೇ ಕಾಪಾಡಿದ..

Karnataka Weather: ಈ ಒಂದು ಜಿಲ್ಲೆಗೆ ಮಾತ್ರ ಇಂದು ಭಾರೀ ಮಳೆ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಮುಂದಿನ ಸುದ್ದಿ
Show comments