Webdunia - Bharat's app for daily news and videos

Install App

ಉದ್ಘಾಟನೆಗೆ 24 ಗಂಟೆಗಳಿರುವಂತೆಯೇ ಕುಸಿದ ಆಣೆಕಟ್ಟು: 389 ಕೋಟಿ ನೀರುಪಾಲು

Webdunia
ಬುಧವಾರ, 20 ಸೆಪ್ಟಂಬರ್ 2017 (16:19 IST)
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಉದ್ಘಾಟನಾ ಸಮಾರಂಭಕ್ಕೆ 24 ಗಂಟೆಗಳ ಮುಂಚೆಯೇ 389.31 ಕೋಟಿ ರೂ. ವೆಚ್ಚದಿಂದ ನಿರ್ಮಿಸಲಾದ ಆಣೆಕಟ್ಟು ಕುಸಿದು ಹೋದ ಆಘಾತಕಾರಿ ಘಟನೆ ವರದಿಯಾಗಿದೆ.
ಜಿಲ್ಲಾಡಳಿತದ ಕಾರ್ಯವನ್ನು ಸಮರ್ಥಿಸಿಕೊಂಡಿರುವ  ಜಲ ಸಂಪನ್ಮೂಲ ಖಾತೆ ಸಚಿವ ಲಾಲನ್ ಸಿಂಗ್, ಒಂದೇ ಬಾರಿಗೆ ಆಣೆಕಟ್ಟಿನಿಂದ ನೀರು ಹೊರಬಿಟ್ಟಿರುವುದು ಡ್ಯಾಂ ಕುಸಿಯಲು ಕಾರಣವಾಗಿದೆ ಎಂದು ತಿಳಿಸಿದ್ದಾರೆ. 
 
ಭಾಗಲ್ಪುರ್‌ನ ಕಹಲ್‌ಗಾಂವ್‌ನಲ್ಲಿ ನೀರಾವರಿ ಯೋಜನೆಯಡಿ ರಾಜ್ಯ ಸರಕಾರ 389.31 ಕೋಟಿ ರೂಪಾಯಿ ವೆಚ್ಚದಲ್ಲಿ ಬತೇಶ್ವರಸ್ಥಾನ್ ಗಂಗಾ ಪಂಪ್ ಕಾಲುವೆ ಯೋಜನೆಯಡಿ ಆಣೆಕಟ್ಟು ನಿರ್ಮಾಣ ಮಾಡಿತ್ತು.
 
ಅಣೆಕಟ್ಟಿನಲ್ಲಿ ನೀರು ಸಂಗ್ರಹಿಸಿ ರೈತರಿಗೆ ಅನುಕೂಲವಾಗುವಂತೆ ಮಾಡಲು ನಿರ್ಮಿಸಲಾಗಿತ್ತು. ಆಣೆಕಟ್ಟು ಒಡೆದು ಹೋಗಿದ್ದರಿಂದ ಕೆಳಮಟ್ಟದ ಪ್ರದೇಶಗಳ ಅನೇಕ ಮನೆಗಳಿಗೆ ನೀರು ನುಗ್ಗಿ ಪ್ರವಾಹ ಪರಿಸ್ಥಿತಿ ಎದುರಿಸಬೇಕಾಗಿ ಬಂದಿತು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

ಮುಂದಿನ ಸುದ್ದಿ
Show comments