Webdunia - Bharat's app for daily news and videos

Install App

ಅಗ್ನಿಪಥ್ ಪ್ರತಿಭಟನೆಯಿಂದ ರೈಲ್ವೆಗೆ 700 ಕೋಟಿ ನಷ್ಟ!

Webdunia
ಭಾನುವಾರ, 19 ಜೂನ್ 2022 (14:12 IST)

ಅಗ್ನಿಪಥ್ ಸೇನಾ ನೇಮಕಾತಿ ಯೋಜನೆ ಖಂಡಿಸಿ ಬಿಹಾರದಲ್ಲಿ ನಡೆಯುತ್ತಿರುವ ಪ್ರತಿಭಟನೆಯಿಂದ ಇದುವರೆಗೆ ರೈಲ್ವೆಗೆ 700 ಕೋಟಿ ರೂ.ನಷ್ಟವುಂಟಾಗಿದ್ದು, 718 ಜನರನ್ನು ಬಂಧಿಸಲಾಗಿದೆ.

ಕಳೆದ ನಾಲ್ಕು ದಿನಗಳಿಂದ ಬಿಹಾರದಲ್ಲಿ ನಡೆಯುತ್ತಿರುವ ಪ್ರತಿಭಟನೆಯಿಂದ 11 ಇಂಜಿನ್ ಸೇರಿದಂತೆ 60 ರೈಲಿನ ಬೋಗಿಗಳು ಬೆಂಕಿಗೆ ಆಹುತಿಯಾಗಿದೆ.ಇದಲ್ಲದೇ ರೈಲ್ವೆ ಆಸ್ತಿ ನಷ್ಟ ಸೇರಿದಂತೆ ರೈಲ್ವೆ ಇಲಾಖೆಗೆ ಒಟ್ಟಾರೆ ಆಗಿರುವ ನಷ್ಟ ಸುಮಾರು 700 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

ಬಿಹಾರದ 16 ಜಿಲ್ಲೆಗಳಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಪೊಲೀಸರು ಇದುವರೆಗೆ 718 ಮಂದಿಯನ್ನು ಬಂಧಿಸಿದ್ದು, ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಇನ್ನಷ್ಟು ಮಂದಿಯನ್ನು ಬಂಧಿಸುವ ನಿರೀಕ್ಷೆ ಇದೆ.

ಒಂದು ಬೋಗಿಗೆ 80 ಲಕ್ಷ ರೂ.ವೆಚ್ಚವಾಗುತ್ತದೆ. ಹವಾನಿಯಂತ್ರಿತ ಸೇರಿದ ಸ್ಲಿಪರ್ ಕೋಚ್ ಗೆ 1.25 ಕೋಟಿ ರೂ.ವೆಚ್ಚವಾಗುತ್ತದೆ. ರೈಲ್ವೆ ಇಂಜಿನ್ 20 ಕೋಟಿ ರೂ. ಖರ್ಚಾಗಲಿದ್ದು, ವೇಗ ಆಧರಿಸಿ ಅದರ ಮೊತ್ತ ಹೆಚ್ಚಳವಾಗುತ್ತದೆ. 12 ಕೋಟಿಗೆ 40 ಕೋಟಿ ರೂ. ನಷ್ಟ ಉಂಟಾಗಿದೆ. 24 ಕೋಚ್ ಗೆ 70 ಕೋಟಿ ರೂ.ನಂತೆ ಒಟ್ಟಾರೆ 700 ಕೋಟಿ ರೂ. ನಷ್ಟವುಂಟಾಗಿದೆ ಎಂದು ರೈಲ್ವೆ ಇಲಾಖೆ ವಿವರ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

ಮುಂದಿನ ಸುದ್ದಿ
Show comments